ಅನಿಯಮಿತ ಲೋಡ್ ಶೆಡ್ಡಿಂಗ್ಗೆ ಕಾರಣ ಬಹಿರಂಗ
ಬೆಂಗಳೂರು, ನವೆಂಬರ್ 10 : ಪ್ರತಿ ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಸಾಮಾನ್ಯ. ಆದರೆ, ಈ ಬಾರಿ ಚಳಿಗಾಲಕ್ಕೂ ಮುನ್ನವೇ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಏರುಪೇರಾಗಿದೆ. ಇದಕ್ಕೆ ಕಲ್ಲಿದ್ದಲು ಅಭಾವವೇ ಕಾರಣವಾಗಿದೆ.
ಸಾಮಾನ್ಯವಾಗಿ ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಿರುತ್ತದೆ. ನೀರಾವರಿಗೆ, ಗೃಹ ಬಳಕೆಗೆ ಹೆಚ್ಚಿನ ವಿದ್ಯುತ್ ಬಳಕೆ ಮಾಡಲಾಗುತ್ತದೆ. ಆದರೆ, ಈ ಬಾರಿ ರಾಜ್ಯದಲ್ಲಿ ಸಾಕಷ್ಟು ಮಳೆಯಾಗಿದೆ. ಆದರೆ, ಬೇಸಿಗೆ ಆರಂಭಕ್ಕೂ ಮುನ್ನವೇ ಲೋಡ್ ಶೆಡ್ಡಿಂಗ್ ಆರಂಭವಾಗಿದೆ.

ಪೂರೈಕೆಯಾಗುವ ಕಲ್ಲಿದ್ದಲನ್ನು ಅದೇ ದಿನ ಬಳಕೆ ಮಾಡುತ್ತಿದ್ದೇವೆ. ನಮ್ಮ ರಾಜ್ಯದಲ್ಲಿ ಕಲ್ಲಿದ್ದಲು ಗಣಿಗಳಿಲ್ಲ. ಅದು ಹೊರ ರಾಜ್ಯಗಳ ಗಣಿಗಳಿಂದ ರೈಲಿನಲ್ಲಿ ಬರಬೇಕು. ಅಲ್ಲದೆ ನಮ್ಮ ರಾಜ್ಯದ ವಿದ್ಯುತ್ ಉತ್ಪಾದನೆಯ ಗಣನೀಯ ಭಾಗ ಶಾಖೋತ್ಪನ್ನ ಘಟಕಗಳನ್ನೇ ಅವಲಂಬಿಸಿದೆ.
ಕಲ್ಲಿದ್ದಲನ್ನು ದಾಸ್ತಾನು ಮಾಡಿಕೊಳ್ಳದೇ ಇರುವುದು ಲೋಡ್ ಶೆಡ್ಡಿಂಗ್ಗೆ ಕಾರಣವಾಗಿವೆ. ಕಲ್ಲಿದ್ದಲು ಕೊರತೆ ಉಂಟಾದಾಗ ವಿದ್ಯುತ್ ಉತ್ಪಾದನೆ ಸ್ಥಗಿತಗೊಳ್ಳುತ್ತಿದೆ. ಖಾಸಗಿ ವಲಯದ ಉಡುಪಿ ಪವರ್ ಕಾರ್ಪೊರೇಷನ್ ಘಟಕದಲ್ಲೂ ತಾಂತ್ರಿಕ ತೊಂದರೆಯಾಗಿದೆ. ಆದ್ದರಿಂದ, ಅಲ್ಲಿಂದಲೂ ಪೂರ್ಣ ಪ್ರಮಾಣದ ವಿದ್ಯುತ್ ಸಿಗುತ್ತಿಲ್ಲ.
ಪೂರ್ವ ಸೂಚನೆ ನೀಡದೆ ವಿದ್ಯುತ್ ಕಡಿತ ಮಾಡುವಂತಿಲ್ಲ ಎಂದು ವಿದ್ಯುತ್ ನಿಯಂತ್ರಣ ಆಯೋಗ ಆದೇಶ ನೀಡಿದೆ. ಆದರೆ, ಅದನ್ನು ಪಾಲಿಸುತ್ತಿಲ್ಲ. ಕಲ್ಲಿದ್ದಲು ಪೂರೈಕೆ ಸರಿಯಾಗಿ ಆಗುವ ತನಕ ಲೋಡ್ ಶೆಡ್ಡಿಂಗ್ ಸಮಸ್ಯೆ ಮುಂದುವರೆಯಲಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications