ಸಮ್ಮಿಶ್ರ ಸರ್ಕಾರದ ಕನಿಷ್ಠ ಕಾರ್ಯಕ್ರಮ ಜೂನ್ 29ರಂದು ಪ್ರಕಟ
ಬೆಂಗಳೂರು, ಜೂನ್ 25: ರಾಜ್ಯ ಸಮ್ಮಿಶ್ರ ಸರ್ಕಾರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಜೂನ್ 29ರಂದು ಅಂತಿಮಗೊಳ್ಳಲಿದ್ದು ಅದೇ ದಿನ ಪ್ರಕಟಿಸುವುದಾಗಿ ಕನಿಷ್ಠ ಸಾಮಾನ್ಯ ಕಾರ್ಯಕ್ರಮ ಕರಡು ಸಮಿತಿ ಅಧ್ಯಕ್ಷ ಎಂ. ವೀರಪ್ಪ ಮೊಯಿಲಿ ತಿಳಿಸಿದ್ದಾರೆ.
ಸೋಮವಾರ ಕುಮಾರಕೃಪಾ ಗೆಸ್ಟ್ಹೌಸ್ನಲ್ಲಿ ನಡೆದ ಕನಿಷ್ಠ ಸಾಮಾನ್ಯ ಕಾರ್ಯಕ್ರಮ ಕರಡು ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಮಿತಿ ಎರಡು ಬಾರಿ ಚರ್ಚಿಸಿದೆ ಮೂರನೇ ಸಭೆ ಜೂನ್ 29ರಂದು ನಡೆಯಲಿದೆ. ಅದೇ ದಿನ ಕನಿಷ್ಠ ಸಾಮಾನ್ಯ ಕಾರ್ಯಕ್ರಮವನ್ನು ಪ್ರಕಟಿಸಲಾಗುವುದು ಎಂದರು.

ಸಾಲಮನ್ನಾ ಸೇರಿ ಜೆಡಿಎಸ್ಮ ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಎಲ್ಲ ಅಂಶಗಳ ಬಗ್ಗೆ ಚರ್ಚೆ ನಡೆಸಿದ್ದೇವೆ, ಎರಡನೇ ಕರಡು ಬಗ್ಗೆ ಇಂದು ಚರ್ಚೆಯಾಗಿದೆ. ಎರಡು ಪಕ್ಷಗಳ ಪ್ರಣಾಳಿಕೆಗಳ ಸಾಮಾನ್ಯವಾದ ಕಾರ್ಯಕ್ರಮಗಳ ಚರ್ಚೆಯಾಗಿದೆ. ಸಭೆ ನಡೆಸಿ ಸಮನ್ವಯ ಸಮಿತಿಗೆ ವರದಿ ನೀಡುತ್ತೇವೆ ರೈತರ ಸಾಲಮನ್ನಾಕ್ಕೆ ನಮ್ಮ ಮೊದಲ ಆದ್ಯತೆ ಇರುತ್ತದೆ ಎಂದರು.
More From
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ











Click it and Unblock the Notifications