ಕಾಲೇಜಿನ ಕೊನೆ ದಿನ ವಿದ್ಯಾರ್ಥಿಗಳು ಮಾಡಿದರು ತರ್ಲೆ ಕೆಲಸ
ಬೆಂಗಳೂರು, ಜೂನ್ 16: ಕಾಲೇಜಿನ ಅಂತಿಮ ದಿನ ವಿದ್ಯಾರ್ಥಿಗಳು ಏನು ಮಾಡಬಹುದು. ಗೆಳೆಯರಿಗೆ, ಶಿಕ್ಷಕರಿಗೆ ಭಾವಪೂರ್ಣ ವಿದಾಯ ಸಲ್ಲಿಸುವುದು ಸಾಮಾನ್ಯ ಆದರೆ ನಗರದ ಈ ಕಾಲೇಜಿನ ವಿದ್ಯಾರ್ಥಿಗಳು ಮಾಡಿರುವುದೇ ಬೇರೆ.
ಯಲ್ಲಮ್ಮ ದಾಸಪ್ಪ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಂಜಿನಿಯರಿಂಗ ಮುಗಿದ ಖುಷಿಗೆ ಕಾಲೇಜಿನ ಪ್ರವೇಶ ದ್ವಾರಕ್ಕೆ ಸಾಮೂಹಿಕವಾಗಿ ಈಡುಗಾಯಿ ಒಡೆದಿದ್ದಾರೆ.
ಹೌದು, ಕಾಲೇಜು ಪ್ರವೇಶ ದ್ವಾರದ ಮುಂದಿನ ಮೆಟ್ಟಿನ ಮೇಲೆ ಕರ್ಪೂರಗಳನ್ನು ಇಟ್ಟು ಬೆಳಗಿ, ವಿದ್ಯಾರ್ಥಿಗಳು ಈಡುಗಾಯಿ ಹೊಡೆದು, ಬೂದುಗುಂಬಳಕಾಯಿ ಹೊಡೆದು ಗೋವಿಂದಾ.. ಗೋವಿಂದಾ.. ಎಂದು ಉದ್ಘೋಷಗಳನ್ನು ಕೂಗಿದ್ದಾರೆ.

ಐದು ವರ್ಷ ಎಂಜಿನಿಯರಿಂಗ್ ಅನ್ನು ಅಂತೂ ಇಂತೂ ಮುಗಿಸಿ ಕಾಲೇಜು ಜಂಜಾಟದಿಂದ ದೂರವಾದ ಖುಷಿಗೆ ಈ ವಿದ್ಯಾರ್ಥಿಗಳು ಹೀಗೆ ಮಾಡಿದ್ದಾರೆ. ಅಂತೂ ಇಂತೂ ಕೊನೆಗೂ ಎಂಜಿನಿಯರಿಂಗ್ ಮುಗಿಸಿದೆವೆಂಬ ಖುಷಿಗೆ ಗೋವಿಂದ ಆಮ ಸ್ಮರಣೆ ಮಾಡಿದ್ದಾರೆ.
ವಿದ್ಯಾರ್ಥಿಗಳ ಈ ತರಲೆ ಕಾರ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫೇಸ್ಬುಕ್, ಟ್ವಿಟ್ಟರ್ನಲ್ಲಿ ಈ ವಿಡಿಯೋ ಹರಿದಾಡುತ್ತಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Non Veg: ನಾನು ಯುಗಾದಿ ಹಬ್ಬ - ಶಿವರಾತ್ರಿಯಂದು ಮಾಂಸಾಹಾರ ತಿಂದಿದ್ದೇನೆ ಸಿದ್ದರಾಮಯ್ಯ ಹೇಳಿಕೆ, ಧಾರ್ಮಿಕ ನಂಬಿಕೆ ಸಹ ಚರ್ಚೆ -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Foundation of IT ಆಯ್ಕೆ ವೈರಲ್: ಭಾಷಾ ಸಮಾನತೆಗೆ ದಕ್ಷಿಣ ಭಾರತೀಯರ ಪ್ರಶ್ನೆ, ನಾರ್ಥಿ ಮಾರ್ಕ್ಸ್ ಕಾರ್ಡ್ Viral Post -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ








Click it and Unblock the Notifications