CAT 2016 ಫಲಿತಾಂಶ ಪ್ರಕಟ, ಪುರುಷ ಅಭ್ಯರ್ಥಿಗಳದ್ದೇ ಪ್ರಾಬಲ್ಯ!
Common Admission Test (CAT) 2016 ಫಲಿತಾಂಶ ಸೋಮವಾರ ಮಧ್ಯಾಹ್ನ ಪ್ರಕಟವಾಗಿದೆ. ಈ ಬಾರಿ ಸುಮಾರು 22 ಅಭ್ಯರ್ಥಿಗಳು ಶೇಕಡಾ ನೂರಕ್ಕೆ ನೂರು ಫಲಿತಾಂಶ ಸಾಧಿಸಿದ್ದು, ಎಲ್ಲಾ 22 ಮಂದಿ ಅಭ್ಯರ್ಥಿಗಳು ಪುರುಷ ಅಭ್ಯರ್ಥಿಗಳಾಗಿರುವುದು ವಿಶೇಷ.
ಬೆಂಗಳೂರು, ಜನವರಿ 09: Common Admission Test (CAT) 2016 ಫಲಿತಾಂಶ ಸೋಮವಾರ ಮಧ್ಯಾಹ್ನ ಪ್ರಕಟವಾಗಿದೆ. ಈ ಬಾರಿ ಸುಮಾರು 22 ಅಭ್ಯರ್ಥಿಗಳು ಶೇಕಡಾ ನೂರಕ್ಕೆ ನೂರು ಫಲಿತಾಂಶ ಸಾಧಿಸಿದ್ದು, ಎಲ್ಲಾ 22 ಮಂದಿ ಅಭ್ಯರ್ಥಿಗಳು ಪುರುಷ ಅಭ್ಯರ್ಥಿಗಳಾಗಿರುವುದು ವಿಶೇಷ.
ದೇಶದೆಲ್ಲೆಡೆ ಇರುವ ಇಂಡಿಯನ್ ಇನ್ಸ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ) ಹಾಗೂ ಪ್ರತಿಷ್ಠಿತ ಬಿಸಿನೆಸ್ ಸ್ಕೂಲ್ ಗಳ ಪ್ರವೇಶಕ್ಕಾಗಿ CAT ಪರೀಕ್ಷೆ ನಡೆಸಲಾಗುತ್ತದೆ, ಕಳೆದ ವರ್ಷ ಡಿಸೆಂಬರ್ 04ರಂದು ದೇಶದ 138 ನಗರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು, 1.95 ಲಕ್ಷ ಮಂದಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.

ಈ ಬಾರಿ ಇಂಜಿನಿಯರ್ ರೇತರ ಅಭ್ಯರ್ಥಿಗಳು ಶೇಕಡಾ ನೂರಕ್ಕೆ ನೂರು ಫಲಿತಾಂಶ ಪಡೆದಿರುವುದು ವಿಶೇಷ ಎಂದು CAT 2016ರ ಸಂಚಾಲಕ ಪ್ರೊ. ರಾಜೇಂದ್ರ ಕೆ ಬಂಡಿ ಹೇಳಿದ್ದಾರೆ.
ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು CAT ವೆಬ್ ಸೈಟ್ ನಿಂದ ಪಡೆದುಕೊಳ್ಳಬಹುದು. ಶೀಘ್ರದಲ್ಲೇ ಐಐಎಂ ಬೆಂಗಳೂರು ಶಾರ್ಟ್ ಲಿಸ್ಟ್ ಆಗಿರುವ ಅಭ್ಯರ್ಥಿಗಳ ಹೆಸರನ್ನು ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಲಿದೆ. (ಒನ್ಇಂಡಿಯಾ ಸುದ್ದಿ)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications