ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್ ಶಾಸಕನಿಗೆ ಹಣದ ಆಮಿಷ: ಜನಾರ್ದನ ರೆಡ್ಡಿ ವಿರುದ್ಧ ದೂರು

|
Google Oneindia Kannada News

Recommended Video

Janardhan Reddy Audio Leaked:ಅಖಾಡಕ್ಕಿಳಿದ ಜನಾರ್ದನ ರೆಡ್ಡಿ,ಕಾಂಗ್ರೆಸ್‌ ಶಾಸಕನಿಗೆ ಗಾಳ? |Oneindia Kannada

ಬೆಂಗಳೂರು, ಮೇ 19: ರಾಯಚೂರು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಾಲ್ ಅವರಿಗೆ 100 ಕೋಟಿ ರೂ ಆಮಿಷವೊಡ್ಡಿದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಗಾಲಿ ಜನಾರ್ದನ ರೆಡ್ಡಿ ವಿರುದ್ಧ ದೂರು ದಾಖಲಿಸಿದೆ.

ಕರ್ನಾಟಕ ವಿಶ್ವಾಸಮತ LIVE: ಬಹುಮತ ಸಾಬೀತಿಗೆ ಅಗ್ನಿಪರೀಕ್ಷೆ ಕರ್ನಾಟಕ ವಿಶ್ವಾಸಮತ LIVE: ಬಹುಮತ ಸಾಬೀತಿಗೆ ಅಗ್ನಿಪರೀಕ್ಷೆ

ದದ್ದಾಲ್ ಅವರಿಗೆ ಹಣದ ಆಮಿಷವೊಡ್ಡುತ್ತಿರುವ ಆಡಿಯೋ ಕ್ಲಿಪ್ ವೊಂದನ್ನು ಖಾಂಗ್ರೆಸ್ ಶುಕ್ರವಾರ ಬಿಡುಗಡೆ ಮಾಡಿತ್ತು. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯ ನಂತರ ಅತಂತ್ರ ವಿಧಾನಸಭೆ ಅಸ್ತಿತ್ವದಲ್ಲಿರುವ ಹಿನ್ನೆಲೆಯಲ್ಲಿ ಬಹುಮತ ಸಾಬೀತುಪಡಿಸಬೇಕಾದ ಒತ್ತಡದಲ್ಲಿರುವ ಬಿಜೆಪಿ ಶಾಸಕರಿಗೆ ಆಮಿಷವೊಡ್ಡುತ್ತಿದೆ ಎಂದು ಕಾಂಗ್ರೆಸ್ ದೂರಿದೆ. ಅದಕ್ಕೆ ಸಾಕ್ಷಿ ಎಂಬಂತೆ ಈ ಆಡಿಯೋ ಕ್ಲಿಪ್ ನೀಡಿದೆ.

ಅಖಾಡಕ್ಕಿಳಿದ ಜನಾರ್ದನ ರೆಡ್ಡಿ, ಕಾಂಗ್ರೆಸ್‌ ಶಾಸಕನಿಗೆ ಗಾಳ? ಅಖಾಡಕ್ಕಿಳಿದ ಜನಾರ್ದನ ರೆಡ್ಡಿ, ಕಾಂಗ್ರೆಸ್‌ ಶಾಸಕನಿಗೆ ಗಾಳ?

Complaint filed against Janardhan Reddy for offering money to Raichur rural MLA

ಇಂದು ಅಪರಾಹ್ನ 4 ಗಂಟೆಗೆ ವಿಶ್ವಾಸಮತ ಯಾಚನೆ ನಡೆಯಲಿದ್ದು, ಬಿಜೆಪಿಗೆ ಇದು ಅಗ್ನಿ ಪರೀಕ್ಷೆ ಎನ್ನಿಸಿದ್ದರೆ, ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಪ್ರತೀಕಾರ ತೀರಿಸಿಕೊಳ್ಳಲು ಹವಣಿಸುತ್ತಿವೆ. ಮೇ 17 ರಂದು ಕರ್ನಾಟಕ ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ ಬಿಜೆಪಿಯ ಬಿ ಎಸ್ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ್ದಾರೆ.

English summary
The Karnataka Pradesh Congress Committee (KPCC) has filed a complaint and demanded action against BJP leader Janardhan Reddy for offering hundreds of crore rupees and a minister portfolio to Raichur rural MLA Basvanagowda Daddal over phone.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X