ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಂಟಿಬಿ ನಾಗರಾಜ್, ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ದೂರು

|
Google Oneindia Kannada News

ಬೆಂಗಳೂರು, ನವೆಂಬರ್ 21: ಹೊಸಕೋಟೆಯಲ್ಲಿ ಬಿಜೆಪಿ ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದ ಮೇಲೆ ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಹಾಗೂ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ.

ಎಂಟಿಬಿ ನಾಗರಾಜ್ ಆಪರೇಷನ್ ಕಮಲದಲ್ಲಿ ಹಣ ಪಡೆದಿಲ್ಲ: ಸಿದ್ದರಾಮಯ್ಯಎಂಟಿಬಿ ನಾಗರಾಜ್ ಆಪರೇಷನ್ ಕಮಲದಲ್ಲಿ ಹಣ ಪಡೆದಿಲ್ಲ: ಸಿದ್ದರಾಮಯ್ಯ

Recommended Video

ಎಂಟಿಬಿ ಗೆ ಬಂಪರ್ ಆಫರ್ ಕೊಟ್ಟ ಯಡಿಯೂರಪ್ಪ | Oneindia Kannada

ಚುನಾವಣಾ ಅಧಿಕಾರಿಗಳಿಗೆ ಕಾಂಗ್ರೆಸ್ ಮುಖಂಡ ಹೇಮಂತ್ ಕುಮಾರ್ ದೂರು ನೀಡಿದ್ದಾರೆ. ಇದೇ ನವೆಂಬರ್ 18ರಂದು ಎಂಟಿಬಿ ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾಧಿಕಾರಿಯಿಂದ 60 ಮೀಟರ್ ದೂರದಲ್ಲೇ ಅನುಮತಿ ಪಡೆಯದೇ ಬೃಹತ್ ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

Congress Files Complaint Against MTB And Yediyurappa

ಎಂಟಿಬಿ ನಾಗರಾಜ್ ಕೋಟ್ಯಧಿಪತಿಯಾಗಿದ್ದು ಹೇಗೆ? ಎಂಟಿಬಿ ನಾಗರಾಜ್ ಕೋಟ್ಯಧಿಪತಿಯಾಗಿದ್ದು ಹೇಗೆ?

ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಗೆಲ್ಲಿಸಿದರೆ 24 ಗಂಟೆಯಲ್ಲಿ ಮಂತ್ರಿ ಆಗುತ್ತಾರೆ. ಹೋಸಕೋಟೆಗೆ ನೂರಾರು ಕೋಟಿ ಅನುದಾನ ಬಿಡುಗಡೆ ಮಾಡಿದ್ದೀನಿ ಎಂದು ಸಿಎಂ ಮತದಾರರಲ್ಲಿ ಪ್ರಭಾವ ಬೀರಿದ ಆರೋಪದ ಮೇಲೆ ದೂರು ದಾಖಲಿಸಲಾಗಿದೆ. ಉಪ ಚುನಾವಣೆ ಡಿಸೆಂಬರ್ 5ರಂದು 15 ಕ್ಷೇತ್ರಹಳಿಗೆ ನಡೆಯಲಿದ್ದು, ಡಿಸೆಂಬರ್ 9ರಂದು ಫಲಿತಾಂಶ ಹೊರಬೀಳಲಿದೆ.

English summary
Congress Filled Complaint Against Hoskote BJP Candidate MTB Nagaraj and Chief Minister BS Yediyurappa Over violation of election code of conduct.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X