ಸಿದ್ದರಾಮಯ್ಯ ಸಹ ಆಪರೇಷನ್ ಕಾಂಗ್ರೆಸ್ನಿಂದ ಹುಟ್ಟಿದ ಕೂಸು: ಬಿಎಸ್ವೈ
ಬೆಂಗಳೂರು, ಜನವರಿ 18: ಸಿದ್ದರಾಮಯ್ಯ ಸಹ ಆಪರೇಷನ್ ಕಾಂಗ್ರೆಸ್ಗೆ ಮೂಲಕವೇ ಕಾಂಗ್ರೆಸ್ ಪಕ್ಷ ಸೇರಿದವರು ಎಂಬುದನ್ನು ಅವರು ಮರೆಯಬಾರದು ಎಂದು ಬಿಎಸ್.ಯಡಿಯೂರಪ್ಪ ಅವರು ಹೇಳಿದರು.
ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲದ ಬಗ್ಗೆ ಮಾತನಾಡುವ ಕಾಂಗ್ರೆಸ್ ಪಕ್ಷ ಅದರ ಸೃಷ್ಠಿಕರ್ತ ತಾನೇ ಎಂಬುದನ್ನು ಮರೆಯಬಾರದು ಎಂದು ಹೇಳಿದರು.
ಶಾಸಕರಿಗೆ ಆಮಿಷ ಒಡ್ಡಿ ಪಕ್ಷಕ್ಕೆ ಎಳೆದುಕೊಳ್ಳುವ ಸಂಪ್ರದಾಯ ಹುಟ್ಟುಹಾಕಿದ್ದೆ ಕಾಂಗ್ರೆಸ್ ಎಂದು ವಾಗ್ದಾಳಿ ನಡೆಸಿದ ಯಡಿಯೂರಪ್ಪ. ಪಕ್ಷಾಂತರಕ್ಕೆ ಹೆಸರಾಗಿದ್ದ ಗಯಾ ರಾಮ್ ಘಟನೆಯನ್ನು ಮಾಧ್ಯಮಗಳ ಮುಂದೆ ಹೇಳಿದರು.

ಕಾಂಗ್ರೆಸ್ ಪಕ್ಷವು ಅತೃಪ್ತ ಶಾಸಕರನ್ನು ಕಟ್ಟಿಹಾಕಿ ಶಾಸಕಾಂಗ ಸಭೆ ನಡೆಸುತ್ತಿದೆ. 3:30 ಕ್ಕೆ ಆರಂಭವಾಗಬೇಕಾಗಿದ್ದ ಸಭೆ ಇಷ್ಟು ತಡವಾಗಿ ಆರಂಭವಾಗಲು ಅದೇ ಕಾರಣ. ಬರದವರನ್ನು ಸಹ ಹೆದರಿಸಿ ಸಭೆಗೆ ಕರೆತರಲಾಗುತ್ತಿದೆ ಎಂದು ಅವರು ದೂರಿದರು.
More From
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications