ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಬಗ್ಗೆ ಕಾಂಗ್ರೆಸ್‌ನಿಂದ ಜಾಗೃತಿ ಕಾರ್ಯಕ್ರಮ

|
Google Oneindia Kannada News

ಬೆಂಗಳೂರು, ಮಾರ್ಚ್ 14; ಕಲಬುರಗಿಯಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟ ವ್ಯಕ್ತಿಯನ್ನು ಆತ ಸೌದಿಯಿಂದ ಬಂದ ಮೇಲೆ‌ ನೂರಾರು ಜನ ಭೇಟಿ ಮಾಡಿದಾರೆ. ಅವರೆಲ್ಲರ ತಪಾಸಣೆ ನಡೆಸಬೇಕಿದೆ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ಶನಿವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ 19 ಎಲ್ಲೆಡೆ ಹಬ್ಬುತ್ತಿದೆ.‌ ಕಾಂಗ್ರೆಸ್ ಪಕ್ಷದ ವತಿಯಿಂದ ಕೊರೋನಾ ಬಗ್ಗೆಯೂ ಜನಜಾಗೃತಿ ಮಾಡುತ್ತೇವೆ ಎಂದು ಹೇಳಿದರು.

ಸರ್ಕಾರ ಮತ್ತು ಅಧಿಕಾರಿಗಳು ಇಬ್ಬರೂ ಕೊರೊನಾ ಹತ್ತಿಕ್ಕುವ ಕೆಲಸದಲ್ಲಿ ಎಚ್ಚರದಿಂದ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

Congress Leader Mallikarjun Kharge Reaction On State Government
ಕಲಬುರ್ಗಿ ವ್ಯಕ್ತಿಯ ಸಾವು ವಿಚಾರದಲ್ಲಿ ಯಾಕೆ ಹೀಗಾಯ್ತು ಅಂತ ಸರ್ಕಾರ ಪರಿಶೀಲನೆ ಮಾಡಬೇಕಿದೆ. ಇನ್ನು ಮುಂದಿನ ಸುರಕ್ಷತಾ ಕ್ರಮಗಳನ್ನು ಕಲಬುರ್ಗಿಯಲ್ಲಿ ಕೈಗೊಳ್ಳಬೇಕಿದೆ ಎಂದರು.
English summary
Congress Leader Mallikarjun Kharge Reaction On State Government Ahead Of Coronavirus. Yediyurappa government not serious about Coronavirus he said in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X