ಸುಧಾಕರ್ಗೆ ಕರೆ ಮಾಡಿದ ಸಿದ್ಧರಾಮಯ್ಯ, ಪರಮೇಶ್ವರ್
ಬೆಂಗಳೂರು, ಜೂನ್ 24: ವೈದ್ಯಕೀಯ ಸಚಿವ ಸುಧಾಕರ್ಗೆ ಕಾಂಗ್ರೆಸ್ ನಾಯಕರಾದ ಸಿದ್ಧರಾಮಯ್ಯ, ಪರಮೇಶ್ವರ್ ಕರೆ ಮಾಡಿದ್ದಾರೆ. ಸುಧಾಕರ್ ಕುಟುಂಬಕ್ಕೆ ಕೊರೊನಾ ಸೋಂಕು ಹರಡಿದ್ದು, ಅವರಿಗೆ ಕಾಂಗ್ರೆಸ್ ಮುಖಂಡರು ಧೈರ್ಯ ತುಂಬಿದ್ದಾರೆ.
ಈ ಬಗ್ಗೆ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದು, ''ವಿರೋಧ ಪಕ್ಷದ ನಾಯಕರಾದಂತ ಶ್ರೀ ಸಿದ್ದರಾಮಯ್ಯ ನವರು, ಡಾ ಪರಮೇಶ್ವರ ರವರು ,ಆರ್ ವಿ ದೇಶಪಾಂಡೆ, ಕೆ ಚ್ ಮುನಿಯಪ್ಪ ನವರು, ಹೆಚ್ಕೆ ಪಾಟೀಲ್ ರವರು, ರಮೇಶ್ ಕುಮಾರ್ರವರು ಹಾಗು ಅನೇಕ ಕಾಂಗ್ರೆಸ್ ನಾಯಕರು ಫೋನ್ ಮೂಲಕ ನನ್ನ ಕುಟುಂಬ ಸದಸ್ಯರ ಯೋಗ ಕ್ಷೇಮವನ್ನು ವಿಚರಿಸಿ ಆತ್ಮಸ್ತೈರ್ಯವನ್ನು ತುಂಬಿದ್ದಾರೆ.'' ಎಂದಿದ್ದಾರೆ.

ಕರೆ ಮಾಡಿ ಧೈರ್ಯದ ಮಾತುಗಳನ್ನು ಆಡಿದ ಕಾಂಗ್ರೆಸ್ ನಾಯಕರಿಗೆ ನಿಮಗೆಲ್ಲ ಸುಧಾಕರ್ ಕೃತಜ್ಞತೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ''ಇದು ನಿಜಕ್ಕೂ ಪರೀಕ್ಷೆಯ ಸಮಯ. ತಾವು ಇದರಲ್ಲಿ ನಿಶ್ಚಿತವಾಗಿ ಗೆದ್ದು ಬರುತ್ತೀರಿ ಎನ್ನುವ ವಿಶ್ವಾಸವಿದೆ. ಅವರೆಲ್ಲರೂ ಬೇಗನೇ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ.'' ಎಂದು ಟ್ವಿಟ್ಟರ್ ಖಾತೆಯ ಮೂಲಕ ತಿಳಿಸಿದ್ದಾರೆ.
ವಿರೋಧ ಪಕ್ಷದ ನಾಯಕರಾದಂತ ಶ್ರೀ ಸಿದ್ದರಾಮಯ್ಯ ನವರು, ಡಾ ಪರಮೇಶ್ವರ ರವರು ,ಆರ್ ವಿ ದೇಶಪಾಂಡೆ,ಕೆ ಚ್ ಮುನಿಯಪ್ಪ ನವರು,hk ಪಾಟೀಲ್ ರವರು,ರಮೇಶಕುಮಾರ್ ರವರು ಹಾಗು ಅನೇಕ ಕಾಂಗ್ರೆಸ್ ನಾಯಕರು ಫೋನ್ ಮೂಲಕ ನನ್ನ ಕುಟುಂಬ ಸದಸ್ಯರ ಯೋಗಕ್ಷೇಮವನ್ನು ವಿಚರಿಸಿ ಆತ್ಮಸ್ಥ್ಯ್ರ್ಯ ವನ್ನು ತುಂಬಿದ್ದಾರೆ. ನಿಮಗೆಲ್ಲ ನನ್ನ ಕೃತಜ್ಞತೆಗಳು. pic.twitter.com/RSZO8PEe8V
— Dr Sudhakar K (@mla_sudhakar) June 24, 2020
ಸುಧಾಕರ್ ಕುಟುಂಬಕ್ಕೆ ಕೊರೊನಾ ಹಬ್ಬಿದ್ದು, ನಿನ್ನೆ ಈ ವಿಷಯವನ್ನು ತಿಳಿಸಿದ್ದರು. ''ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗು ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ. ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೋನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ.'' ಎಂದು ಸುಧಾಕರ್ ಸ್ಪಷ್ಟನೆ ನೀಡಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications