ಐವನ್ ಡಿಸೋಜಾಗೆ ಕೊರೊನಾ, ಡಿಕೆ ಶಿವಕುಮಾರ್ಗೆ ಫುಲ್ ಟೆನ್ಷನ್!
ಬೆಂಗಳೂರು, ಆಗಸ್ಟ್ 01: ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಮತ್ತು ಅವರ ಪತ್ನಿಗೆ ಕೊರೊನಾ ವೈರಸ್ ತಗುಲಿದೆ.
Recommended Video
ಈ ಕುರಿತು ಸ್ವತಃ ಐವನ್ ಡಿಸೋಜಾ ಅವರೇ ಫೇಸ್ಬುಕ್ನಲ್ಲಿ ಮಾಹಿತಿ ನೀಡಿದ್ದಾರೆ. 'ನನಗೆ ಮತ್ತು ನನ್ನ ಪತ್ನಿ ಡಾ.ಕವಿತಾಗೆ ಕೊರಾನಾ ಪಾಸಿಟಿವ್ ಬಂದಿದೆ. ಯಾವುದೇ ಲಕ್ಷಣಗಳಿಲ್ಲವಾದರೂ ಸ್ವಯಂಪ್ರೇರಣೆಯಿಂದ ಕೊರೊನಾಅ ಪರೀಕ್ಷೆಗೆ ಒಳಗಾಗಿದ್ದೆವು. ಆದರೆ, ಪಾಸಿಟಿವ್ ಬಂದಿದೆ' ಎಂದು ತಿಳಿಸಿದ್ದಾರೆ.
'ಆತಂಕ ಪಡುವ ಅಗತ್ಯವಿಲ್ಲ. ನನ್ನ ಎಲ್ಲ ಸ್ನೇಹಿತರು ಮತ್ತು ಹಿತೈಷಿಗಳು ನಮ್ಮನ್ನು ಭೇಟಿ ಮಾಡಬೇಡಿ ಎಂದು ವಿನಂತಿಸುತ್ತೇವೆ. ನಿಮ್ಮ ಪ್ರಾರ್ಥನೆಗಳು, ಆಶೀರ್ವಾದಗಳು ಮತ್ತು ಶುಭಾಶಯಗಳು ನಮ್ಮ ಶಕ್ತಿ'' ಎಂದು ಐವನ್ ಡಿಸೋಜಾ ಬರೆದುಕೊಂಡಿದ್ದಾರೆ.

ಆ ಕಡೆ ಐವನ್ ಡಿಸೋಜಾಗೆ ಕೊವಿಡ್ ಸೋಂಕು ದೃಢವಾಗಿರುವ ಹಿನ್ನೆಲೆ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಆತಂಕ ಹೆಚ್ಚಾಗಿದೆ. ನಿನ್ನೆ ಡಿಕೆ ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದರು. ಈ ವೇಳೆ ಐವನ್ ಡಿಸೋಜಾ ಸಂಪರ್ಕಕ್ಕೆ ಬಂದಿದ್ದರು. ಭೇಟಿಯಾಗಿ ಡಿಕೆಶಿ ಜೊತೆ ಮಾತನಾಡಿದ್ದರು.
ಶುಕ್ರವಾರ ಮಂಗಳೂರಿಗೆ ಭೇಟಿ ನೀಡಿದ್ದ ಡಿಕೆ ಶಿವಕುಮಾರ್ಗೆ ಶಾಸಕ ಯುಟಿ ಖಾದರ್, ಡಿಕೆಶಿ ಆಪ್ತ ಮಿಥುನ್ ರೈ ಹಾಗೂ ಸ್ಥಳಿಯ ಮುಖಂಡರು ಸಾಥ್ ನೀಡಿದ್ದರು. ಜುಲೈ 17ನೇ ತಾರೀಕು ಮಿಥುನ್ ರೈ ಸಹ ಕ್ವಾರಂಟೈನ್ನಲ್ಲಿದ್ದರು. ಡಿಕೆಶಿ ಆಗಮನದ ಹಿನ್ನೆಲೆ ಕ್ವಾರಂಟೈನ್ ಅವಧಿ ಮುಗಿಯುವುದಕ್ಕೂ ಮುಂಚೆಯೇ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ ಎಂಬ ಟೀಕೆ ವ್ಯಕ್ತವಾಗಿತ್ತು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications