Get Updates
Get notified of breaking news, exclusive insights, and must-see stories!

ಸೆಪ್ಟೆಂಬರ್ 10ಕ್ಕೆ ಹೆಬ್ಬಾಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

ಬೆಂಗಳೂರು, ಸೆಪ್ಟೆಂಬರ್ 9: ಇಲ್ಲಿನ ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಇದೇ ಸೆಪ್ಟೆಂಬರ್ 10ನೇ ತಾರೀಕು, ಭಾನುವಾರದಂದು ಆಯೋಜಿಸಲಾಗಿದೆ. ಸುಲ್ತಾನ್ ಪಾಳ್ಯ ಮುಖ್ಯರಸ್ತೆಯ ನಾಗೇನಹಳ್ಳಿ ಹದಿಮೂರನೇ ಕ್ರಾಸ್ ನ ಪೌಲ್ ಹೆರ್ಮಿಟ್ ಚರ್ಚ್ ಪಕ್ಕದಲ್ಲಿ ಕಾರ್ಯಕ್ರಮ ನಡೆಯಲಿದೆ.

ಇದೇ ವೇಳೆ ಪಕ್ಷ ಸೇರ್ಪಡೆ ಕಾರ್ಯಕ್ರಮ ಕೂಡ ಆಯೋಜಿಸಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ವಿಧಾನಪರಿಷತ್ ಸದಸ್ಯರಾದ ಭೈರತಿ ಸುರೇಶ್ ಈ ಸಂದರ್ಭದಲ್ಲಿ ಹಾಜರಿದ್ದು, ವಿವಿಧ ರಾಜಕೀಯ ಪಕ್ಷಗಳಿಂದ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿರುವ ಮುಖಂಡರನ್ನು ಬರಮಾಡಿಕೊಳ್ಳಲಿದ್ದಾರೆ.

Congress party workers convention at Hebbal on September 10th

ಇನ್ನೇನು ಕೆಲ ತಿಂಗಳಲ್ಲೇ ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಕಾರ್ಯಕ್ರಮಗಳು ವಿವಿಧೆಡೆ ನಡೆಯುತ್ತಿದೆ. ಅಂಥದ್ದೇ ಕಾರ್ಯಕ್ರಮವಾಗಿ ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿ ಭಾನುವಾರ ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಭಾವಿಸಬಹುದಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+