ಕಾಂಗ್ರೆಸ್ನಿಂದ ರಾಜಭವನ ಚಲೋ: ಹೆದ್ದಾರಿ ತಡೆದು ಪ್ರತಿಭಟನೆ
ಬೆಂಗಳೂರು,ಜನವರಿ 20:ಕೇಂದ್ರ ಕೃಷಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಕೂಡ ಧ್ವನಿ ಎತ್ತಿದೆ. ರೈತರ ಪರವಾಗಿ ಹೋರಾಟಕ್ಕಿಳಿದಿದೆ.
ಈ ನಡುವಲ್ಲೇ ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದು, ಪರಿಣಾಮ ನಗರದಲ್ಲಿ ಸಂಚಾರ ದಟ್ಟಣೆ ಶುರುವಾಗಿದೆ.
ಕಾಂಗ್ರೆಸ್ ಹಮ್ಮಿಕೊಂಡಿರುವ ರಾಜಭವನ ಚಲೋ ಮೆರವಣಿಗೆಯಲ್ಲಿ ನೂರಾರು ಸಂಖ್ಯೆಯಲ್ಲಿ ರೈತರು ಹಾಗೂ ಕಾರ್ಯಕರ್ತರು ಭಾಗವಹಿಸುತ್ತಿದ್ದಾರೆ. ಹೀಗಾಗಿ ಬೆಂಗಳೂರು-ಮೈಸೂರು ಹೆದ್ದಾರಿ, ಆನಂದರಾವ್ ವೃತ್ತ, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಸೇರಿದಂತೆ ಹಲವೆಡೆ ವಾಹನ ಸಂಚಾರ ದಟ್ಟಣೆ ಉಂಟಾಗಿದೆ.

ಹೀಗಾಗಿ ಬೆಂಗಳೂರಿನ ಕೆಲ ಮಾರ್ಗಗಳಲ್ಲಿ ವಾಹನ ಸಂಚಾರ ಬದಲಾವಣೆ ಮಾಡಲಾಗಿದೆ. ಕಾರ್ಪೊರೇಷನ್, ವಿಧಾನಸೌಧ, ಬನಶಂಕರಿಯತ್ತ ತೆರಳುವ ವಾಹನಗಳ ಸಂಚಾರ ಮಾರ್ಗ ಬದಲಾಯಿಸಲಾಗಿದೆ. ಪಶ್ಚಿಮ ವಿಭಾಗ ಡಿಸಿಪಿ, ಕೇಂದ್ರ ವಿಭಾಗ ಡಿಸಿಪಿ ನೇತೃತ್ವದಲ್ಲಿ 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 6ಕ್ಕೂ ಹೆಚ್ಚು ಕೆಎಸ್ಆರ್ಪಿ ತುಕಡಿ ನಿಯೋಜನೆಗೊಂಡಿದೆ.
ಓಕಳಿಪುರಂ ಜಂಕ್ಷನ್ಗೆ ವಾಹನಗಳಿಗೆ ಪ್ರವೇಶ ಇಲ್ಲ. ಓಕಳಿಪುರಂನಿಂದ ಕೃಷ್ಣ ಫ್ಲೋರ್ ಮಿಲ್ ಕಡೆ ಡೈವರ್ಟ್ ಮಾಡಲಾಗಿದೆ. ಶಾಂತಲಾ ಸಿಲ್ಕ್ ನಿಂದ ಮೆಜೆಸ್ಟಿಕ್ ಗೆ ಬರುವ ವಾಹನ ಡೈವರ್ಟ್ ಮಾಡಲಾಗಿದೆ. ಮಲ್ಲೇಶ್ವರಂ ಸರ್ಕಲ್ನಲ್ಲಿಯೇ ವಾಹನಗಳ ಡೈವರ್ಟ್ ಮಾಡಲಾಗಿದ್ದು ರೇಸ್ಕೋರ್ಸ್ ರಸ್ತೆ ಮೂಲಕ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಈ ನಡುವೆ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಸಿಟಿ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್ ವರೆಗೂ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
-
ಆಲಿಕಲ್ಲು ಮಳೆಗೆ ನೆಲಕಚ್ಚಿದ ಮಾವು, ಹಲಸು, ಕಲ್ಲಂಗಡಿ; ಕೈಗೆ ಬಂದ ತುತ್ತು ಬಾಯಿಗಿಲ್ಲ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
"ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ, ಕಾಂಗ್ರೆಸ್ನಿಂದ ಪ್ರಜಾಪ್ರಭುತ್ವದ ಹತ್ಯೆ": ಆರ್ ಅಶೋಕ್ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ











Click it and Unblock the Notifications