ಕಾಂಗ್ರೆಸ್ ಸಾಮಾಜಿಕ ಜಾಲ ತಾಣ ಮುಖ್ಯಸ್ಥೆ ರಮ್ಯಾ ಟ್ವಿಟ್ಟರ್ ಖಾತೆ ನಿಷ್ಕ್ರಿಯ
Recommended Video
ಬೆಂಗಳೂರು, ಮೇ 02: ಕಾಂಗ್ರೆಸ್ ಸಾಮಾಜಿಕ ಜಾಲ ತಾಣ ಮುಖ್ಯಸ್ಥೆ ರಮ್ಯಾ ಅಲಿಯಾಸ್ ದಿವ್ಯಸ್ಪಂದನ ಅವರ ಟ್ವಿಟ್ಟರ್ ಖಾತೆಯಲ್ಲಿನ ಎಲ್ಲಾ ಟ್ವೀಟ್ ಡಿಲೀಟ್ ಆಗಿವೆ. ಸದ್ಯ ಅವರ ಖಾತೆಯನ್ನು ನಿಷ್ಕ್ರಿಯ(deactivated) ಮಾಡಲಾಗಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷವಾಗಲಿ, ರಮ್ಯಾ ಅವರಾಗಲಿ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಹೀಗಾಗಿ, ದಿವ್ಯಸ್ಪಂದನ ಅವರ ಖಾತೆ (@divyaspandana) ಹುಡುಕಿದರೂ ಸಿಗುತ್ತಿಲ್ಲ. ಮೈಕ್ರೋಬ್ಲಾಗಿಂಗ್ ತಾಣ ಟ್ವಿಟ್ಟರ್ ನಲ್ಲಿ ಸಕ್ರಿಯರಾಗಿದ್ದು, ಮೋದಿ ಹಾಗೂ ಈ ಹಿಂದಿನ ಮೋದಿ ಸರ್ಕಾರದ ವಿರುದ್ಧ ನಿರಂತವಾರಿ ವೈಯಕ್ತಿಕ ದಾಳಿ ನಡೆಸುತ್ತಾ ಬಂದಿದ್ದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 52 ಸ್ಥಾನ ಮಾತ್ರ ಗಳಿಸಿ ಸೋಲೋಪ್ಪಿಕೊಂಡ ಬಳಿಕ, ರಮ್ಯಾ ಅವರ ಟ್ವಿಟ್ಟರ್ ಖಾತೆ ಅಷ್ಟು ಸಕ್ರಿಯವಾಗಿರಲಿಲ್ಲ.

ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ, ಸಂಸದರ ವಿರುದ್ಧ ಟ್ವೀಟ್ ಮಾಡಿ, ಹಲವು ಬಾರಿ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದ ಕಾಂಗ್ರೆಸ್ನ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ, ಮಾಜಿ ಸಂಸದೆ ರಮ್ಯಾ ತಮ್ಮ ಟ್ವೀಟರ್ ಖಾತೆಯನ್ನು ಬ್ಲಾಕ್ ಮಾಡಿದ್ದಾರೆ.
#DivyaSpandana has not deleted her account . She has deactivated her account .
— Gurpreet Garry Walia (@_garrywalia) June 2, 2019
ಸದ್ಯ ರಮ್ಯಾ ಖಾತೆ ಸಿಗುತ್ತಿಲ್ಲ, ರಮ್ಯಾ ಖಾತೆಯಲ್ಲಿ ಶೂನ್ಯ ಸಂದೇಶ, ಶೂನ್ಯ ಹಿಂಬಾಲಕರು ಎಂಬ ಸ್ಕ್ರೀನ್ ಶಾಟ್ ಗಳು ಹಂಚಿಕೆಯಾಗುತ್ತಿವೆ. ಯಾವ ಕಾರಣದಿಂದಾಗಿ ಸಂದೇಶಗಳನ್ನು ಅಳಿಸಿಹಾಕಿದ್ದಾರೆ, ಇದೇನು ಉದ್ದೇಶಿತ ಕೃತ್ಯವೇ ಅಥವಾ ತಾಂತ್ರಿಕ ದೋಷವೇ ಏನು ಸ್ಪಷ್ಟನೆ ಇಲ್ಲ. ರಮ್ಯಾ ಅವರು ತಮ್ಮ ಹುದ್ದೆಯನ್ನು ತೊರೆದಿದ್ದಾರೆ ಎಂಬ ಸುದ್ದಿಯೂ ಹಬ್ಬಿದೆ.

-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications