ಸಿದ್ದಗಂಗಾ ಶ್ರೀಗಳಿಗೆ ಸಿಗದ ಭಾರತ ರತ್ನ, ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು, ಜನವರಿ 28: ತುಮಕೂರಿನ ಸಿದ್ದಗಂಗಾ ಮಠದ ಲಿಂಗೈಕ್ಯರಾಗಿರುವ ಶಿವಕುಮಾರ ಸ್ವಾಮೀಜಿಯವರಿಗೆ ಭಾರತ ರತ್ನ ನೀಡದಿರುವ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ಕಾಂಗ್ರೆಸ್ ಇಂದು ಪ್ರತಿಭಟನಾ ಮೆರವಣಿಗೆ ನಡೆಸಿದೆ.
ಸಿದ್ದಗಂಗಾ ಸ್ವಾಮೀಜಿಯವರು ಅಕ್ಷರ ದಾಸೋಹದ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡುವ ಪ್ರಯತ್ನ ಮಾಡಿದ್ದಾರೆ, ಭಾರತದಲ್ಲಿ ಜ್ಯೋತಿಯಾಗಿ ಬೆಳಗಿದಂತಹ ತಪಸ್ವಿಗೆ ಭಾರತ ರತ್ನ ಪ್ರಶಸ್ತಿ ದೊಡ್ಡದೇನಲ್ಲ ಆದರೆ ಪ್ರಶಸ್ತಿಯಿಂದ ಶ್ರೀಗಳಿಗೆ ಗರಿ ಬರುತ್ತಿರಲಿಲ್ಲ ಆದರೆಅವರಿಗೆ ಪ್ರಶಸ್ತಿ ನೀಡುವುದರಿಂದ ಪ್ರಶಸ್ತಿಗೆ ಯೋಗ್ಯತೆ ಹೆಚ್ಚುತ್ತಿತ್ತು ಎಂದು ಹೇಳಿದ್ದಾರೆ.
ಆರ್ಎಸ್ಎಸ್ ತಮಗೆ ಬೇಕಾದವರಿಗೆ ಪ್ರಶಸ್ತಿ ನೀಡಿದರೆ ಜನರು ಒಪ್ಪಬೇಕಲ್ಲ, ಬಿಜೆಪಿಯವರು ಧರ್ಮ, ಸಂಸ್ಕೃತಿ ನಮ್ಮ ಸ್ವತ್ತು ಅಂದುಕೊಂಡಿದ್ದಾರೆ, ಆದರೆ ಸಾವಿರಾರು ವಿದ್ಯಾರ್ಥಿಗಳ ಜೀವನವನ್ನು ಬೆಳಗಿದರನ್ನು ಗುರುತಿಸಲು ವಿಫಲರಾಗಿದ್ದಾರೆ, ಅವರು 111 ವರ್ಷ ಶತಾಯುಷಿಗಳಾಗಿ ಬದುಕಿ , ಜಗತ್ತಿನಾದ್ಯಂತ ಹೆಸರು ಮಾಡಿದ್ದರು.

ಆದರೆ ಸಿದ್ದಗಂಗಾ ಶ್ರೀ ಹೆಸರನ್ನು ನಿರಾಕರಿಸುವ ಮೂಲಕ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ, ಮಲತಾಯಿ ಧೋರಣೆ ಎದ್ದು ಕಾಣುತ್ತಿದೆ. ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನಿರಾಕರಿಸಿದ್ದನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ರೇಸ್ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಿಂದ ಫ್ರೀಡಂ ಪಾರ್ಕ್ ವರೆಗೆ ಕರ್ನಾಟಕ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications