ಮಾನವ ಕಳ್ಳಸಾಗಣೆ: ಜರ್ಮಿನಿಗೆ ತೆರಳುವ ನರ್ಸ್ಗಳ ಕೈಲಿದ್ದಿದ್ದು ಅಮೆರಿಕ ವೀಸಾ
ಬೆಂಗಳೂರು, ನವೆಂಬರ್ 30: ಆರ್ಮೇನಿಯಾಕ್ಕೆ ಮಾನವ ಕಳ್ಳಾಸಾಗಣೆ ಮೂಲಕ ರವಾನೆಯಾಗುತ್ತಿದ್ದ 32 ನರ್ಸ್ಗಳನ್ನು ಪೊಲೀಸರು ರಕ್ಷಣೆ ಮಾಡಿದ್ದರು ಅವರೆಲ್ಲರೂ ಸುರಕ್ಷಿತವಾಗಿ ತಮ್ಮ ಮನೆಗಳಿಗೆ ತೆರಳಿದ್ದಾರೆ.
ಆರೋಪಿ ಟೋನಿ ಟಾಮ್ ಎಂಬಾತನನ್ನು ಜುಡಿಶಿಯಲ್ ಕಸ್ಟಡಿಗೆ ಒಪ್ಪಿಸಲಾಗಿದೆ. ನರ್ಸ್ಗಳೆಲ್ಲರೂ ಕೇರಳ ಮೂಲದವರೆಂದು ತಿಳಿದುಬಂದಿದೆ. ಅಧಿಕಾರಿಗಳು ಪ್ರಶ್ನಿಸಿದಾಗ ಜರ್ಮನ್ ಕಲಿಕೆಯ ಅಲ್ಪಾವಧಿ ಕೋರ್ಸ್ಗಾಗಿ ಅವರನ್ನು ಕರೆದೊಯ್ಯುತ್ತಿದ್ದೇನೆ, ಈ ಕುರಿತು ನರ್ಸ್ಗಳಿಂದ ಹೇಳಿಕೆಯನ್ನು ದಾಖಲಿಸಿಕೊಂಡು ಗುರುವಾರ ಸಂಜೆ ಅವರನ್ನು ಮನೆಗಳಿಗೆ ಕಳುಹಿಸಕೊಡಲಾಗಿದೆ.
ಜರ್ಮನಿಯಲ್ಲಿ ಕಲಿಕೆಗೆ ತೆರಳುತ್ತಿದ್ದಾರೆ ಎಂದು ಟಾಮಿ ಹೇಳಿದ್ದಾರೆ ಆದರೆ ನರ್ಸ್ಗಳ ಕೈಯಲ್ಲಿದ್ದಿದ್ದು ಅಮೆರಿಕ ವೀಸಾ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ವಿವರ: ಟಾಮ್ 32 ನರ್ಸ್ಗಳೊಂದಿಗೆ ರಾತ್ರಿ ವಿಮಾನ ನಿಲ್ದಾಣಕ್ಕೆ ಬಂದಿದ್ದ, ಮಂಗಳವಾರ ಮುಂಜಾನೆ 4 ಗಂಟೆಗೆ ಆರ್ಮೇನಿಯಾ ತೆರಳುವ ವಿಮಾನದಲ್ಲಿ ಕೊರೆದೊಯ್ಯಲು ಯೋಜನೆ ರೂಪಿಸಿದ್ದ ವಿಶ್ವವಿದ್ಯಾಲಯದಲ್ಲಿ ಆ ಕೋರ್ಸ್ ಇರುವ ಬಗ್ಗೆ ಇಮಿಗ್ರೇಶನ್ ಅಧಿಕಾರಿಗಳಿಗೆ ಸಂದೇಹ ಉಂಟಾಗಿ ತಕ್ಷಣ ಬಿಐಎಎಲ್ ಪೊಲೀಸರಿಗೆ ಮಾಹಿತಿ ನೀಡಿ ಬಳಿಕ ಆತನನ್ನು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನಲ್ಲಿ ನರ್ಸಿಂಗ್ ಪದವಿ ಅಧ್ಯಯನ ಮಾಡಿದ ಕೇರಳ ಮೂಲದ 32 ನರ್ಸ್ ಗಳನ್ನು ರಕ್ಷಿಸಲಾಗಿದೆ. ಯುನಿವರ್ಸಿಟಿ ಆಫ್ ಟ್ರಡಿಶನಲ್ ಆಫ್ ಆರ್ಮೇನಿಯಾದಲ್ಲಿ ಜರ್ಮನ್ ಕಲಿಕೆಯ ಅಲ್ಪಾವಧಿ ಕೋರ್ಸ್ಗೆ ಕರೆದೊಯ್ಯುವ ನೆಪದಲ್ಲಿ ಇವರ ಮಾರಾಟಕ್ಕೆ ಜಾಲ ಹೆಣೆಯಲಾಗಿತ್ತು.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications