ಗ್ರಾಹಕ ಸಂಬಂಧಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ
ಬೆಂಗಳೂರು, ನವೆಂಬರ್ 03 : ಕೇಬಲ್ ಟಿವಿ, ಮೊಬೈಲ್, ಈ ಕಾಮರ್ಸ್, ಗ್ರಾಹಕ ರಕ್ಷಣೆ ಅಥವಾ ಆರೋಗ್ಯ ವಿಮೆಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಎದುರಿಸುತ್ತಿರುವಿರಾ? ಚಿಂತೆ ಬೇಡ, ಈ ವರ್ಕ್ ಶಾಪ್ ನಲ್ಲಿ ಭಾಗವಹಿಸಿ, ನಿಮ್ಮೆಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ.
ಕೊ ಮೀಡಿಯಾ ಲ್ಯಾಬ್ ಮತ್ತು ಗ್ರಾಹಕ ಹಿತರಕ್ಷಣಾ ಸಂಘವು ಸಿಟಿಜನ್ ಮ್ಯಾಟರ್ಸ್ ಸಹಯೋಗದೊಂದಿಗೆ ನವೆಂಬರ್ 4ರಂದು ಶನಿವಾರ ಸಾರ್ವಜನಿಕರಿಗಾಗಿ ಬೆಂಗಳೂರಿನ ಪ್ಯಾಲೆಸ್ ರಸ್ತೆಯ, ಏಟ್ರಿಯಾ ಟವರ್ಸ್ ನಲ್ಲಿ 'ಗ್ರಾಹಕ ಜಾಗೃತಿ ಕಾರ್ಯಕ್ರಮ' ಆಯೋಜಿಸಿದೆ.

ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1ರ ವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಮುಖ ಭಾಷಣಕಾರರಾಗಿ ಮಾಹಿತಿ ತಂತ್ರಜ್ಞಾನ ಇಲಾಖೆಯ ಮಾಜಿ ವಿಜ್ಞಾನಿ ರವೀಂದ್ರನಾಥ ಗುರು, ಜಿ-ಮಂತ್ರ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲ ರತ್ನಮ್, ಮಾಹಿತಿ ತಂತ್ರಜ್ಞಾನ ಕಾನೂನು ಸಲಹೆಗಾರರಾದ ಪ್ರತಿಮಾ ನಾರಾಯಣ್, ಯುನೈಟೆಡ್ ಇನ್ಸುರೆನ್ಸ್ ಸಂಸ್ಥೆಯ ನಿವೃತ್ತ ವ್ಯವಸ್ಥಾಪಕ ಎಂ.ಏ.ಅಜೀಜ್, ಸರ್ಕಾರದ ವಿವಿಧ ಪ್ರತಿಷ್ಠಿತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿರುವ ಎಂ.ಎಲ್.ಅಶೋಕ್ ಅವರುಗಳು ಭಾಗವಹಿಸಲಿದ್ದಾರೆ.
ಭಾಗವಹಿಸಬೇಕಿದ್ದರೆ ನೀವು ಮೊದಲೇ ನೋಂದಾಯಿಸಿಕೊಳ್ಳಬೇಕು. ಸಾರ್ವಜನಿಕರಿಗೆ ಉಚಿತ ಪ್ರವೇಶವಿದೆ.
-
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Vastu Plants: ಮನೆಯಲ್ಲೇ ಐಶ್ವರ್ಯ ಹೆಚ್ಚಿಸಬೇಕಾ? ಈ 5 ಸಸ್ಯಗಳನ್ನು ಬೆಳೆಸಿ -
ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವ ಮೊದಲು ತಿಳಿದುಕೊಳ್ಳಬೇಕಾದ ವಿಷಯಗಳು -
Vastu Tips: ಈ ವಾಸ್ತು ಟಿಪ್ಸ್ ಪಾಲಿಸಿದರೆ ಧನ ಮತ್ತು ಯಶಸ್ಸು ನಿಮ್ಮದೇ -
Vastu Tips: ವಾಸ್ತು ಪ್ರಕಾರ ನಮ್ಮ ಮನೆಯ ಸುತ್ತಮುತ್ತಲಿನ ವಿನ್ಯಾಸ ಹೇಗಿರಬೇಕು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications