ರವೀಂದ್ರ ಕಲಾಕ್ಷೇತ್ರ ಬಂದ್ ಆಗುತ್ತಾ? ಸಮಸ್ಯೆ ಏನು?
ಬೆಂಗಳೂರು, ಮೇ 15: ರವೀಂದ್ರ ಕಲಾಕ್ಷೇತ್ರ ಬಂದ್ ಆಗಲಿದೆಯೇ ಎನ್ನುವ ಅನುಮಾನ ಎಲ್ಲರನ್ನು ಕಾಡುತ್ತಿದೆ ಅದಕ್ಕೆ ಕಾರಣವೂ ಇದೆ. ರವೀಂದ್ರ ಕಲಾಕ್ಷೇತ್ರ ಹಾಗೂ ಕನ್ನಡ ಭವನ ನವೀಕರಣ ಕಾರ್ಯ ಮುಗಿದು ಎರಡು ವರ್ಷವಾದರೂ ಗುತ್ತಿಗೆದಾರರಿಗೆ ಈವರೆಗೆ ಅನುದಾನ ಬಿಡುಗಡೆ ಮಾಡಿಲ್ಲ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವ ನೊಂದ ಗುತ್ತಿಗೆದಾರರು ನಮಗೆ ಬಾಕಿ ಹಣ ಕೊಡಿ ಇಲ್ಲವೇ ಕಲಾಕ್ಷೇತ್ರ,ನಯನ ರಂಗ ಮಂದಿರಕ್ಕೆ ಬೀಗ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ರವೀಂದ್ರ ಕಲಾ ಕ್ಷೇತ್ರ ನ್ಯೂನತೆಗಳನ್ನು ಸರಿಪಡಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ತಜ್ಞರ ಸಮಿತಿ ರಚಿಸಿತು. ಸಮಿತಿ ಸಲಹೆ ಮೇರೆಗೆ 2016-17ರಲ್ಲಿ ಕಲಾಕ್ಷೇತ್ರದಲ್ಲಿ ಹಾಳಾದ ಆಸನಗಳನ್ನು ಸರಿಪಡಿಸುವುದು, ಗ್ರೀನ್ ರೂಮ್ ಮತ್ತು ವೇದಿಕೆಗಳಲ್ಲಿನ ಸ್ಕ್ರೀನ್ ಬದಲಾವಣೆ, ವೇದಿಕೆಯ ಸೈಡ್ವಿಂಗ್ಸ್ಗಳನ್ನು ದುರಸ್ತಿಪಡಿಸುವುದು, ಶೌಚಾಲಯ ಕಾಮಗಾರಿ, ಸುಣ್ಣ-ಬಣ್ಣ ಇದಷ್ಟು ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿಸಿದೆ.

ಕನ್ನಡ ಭವನದ ಅನುದಾನಕ್ಕೆ ಪ್ರಸ್ತಾವನೆಯನ್ನೇ ಸಲ್ಲಿಸಿಲ್ಲ. 2018ರಲ್ಲಿ ಕನ್ನಡ ಭವನ ನಾನಾ ಕಾಮಗಾರಿಗಳನ್ನು ಕೈಗೊಳ್ಳಲಾಯಿತು. ನಯನ ಸಭಾಂಗಣದಲ್ಲಿ ಬಾವಿಯಿದ್ದು, ಮಳೆ ಬಂದರೆ ನೀರು ಉಕ್ಕಿ ಹರಿದು ಸಭಾಂಗಣದೊಳಗೆ ಬರುತ್ತಿತ್ತು. ಅದನ್ನೂ ಕೂಡ ದುರಸ್ತಿಗೊಳಿಸಲಾಗಿದೆ. ಇಷ್ಟೆಲ್ಲಾ ಕಾಮಗಾರಿ ಮಾಡಿದರೂ ಕೂಡ ಹಣ ಮಾತ್ರ ಇನ್ನೂ ಬಿಡುಗಡೆ ಮಾಡಿಲ್ಲ. ಶೀಘ್ರಅನುದಾನ ಹಣ ಬಿಡುಗಡೆ ಮಾಡದಿದ್ದರೆ ರವೀಂದ್ರ ಕಲಾಕ್ಷೇತ್ರಕ್ಕೆ ಬೀಗ ಹಾಕುತ್ತೇವೆ ಎಂದು ಎಚ್ಚರಿಸಿದ್ದಾರೆ.
-
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್












Click it and Unblock the Notifications