ಮುಂದೊಂದು ದಿನ ಹಿಂದೂಸ್ಥಾನ ಪಾಕಿಸ್ತಾನವಾದೀತು!

ಈಗಿನ ಹಿಂದೂಸ್ಥಾನದಲ್ಲಿ ಪರಿಸ್ಥಿತಿ ದಿನೇ ದಿನೆ ಬದಲಾಗುತ್ತಿದೆ. ಹಿಂದುಗಳನ್ನು ಮುಸಲ್ಮಾನ ಧರ್ಮಕ್ಕೆ ಮತಾಂತರ ಮಾಡುವ ಪ್ರಕರಣಗಳು ಹೆಚ್ಚುತ್ತಿವೆ ಎಂದು ಹೇಳಿದರು. ಆದರೆ, ಇದರತ್ತ ಯಾರೂ ಕಿವಿಗೊಡುತ್ತಿಲ್ಲ. ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಂತಹ ಕೆಲವು ವ್ಯಕ್ತಿಗಳು ಮಾತ್ರ ಈ ಮತಾಂತರದ ವಿರುದ್ಧ ಹೋರಾಡುತ್ತಾರೆ.
ವಿಪರ್ಯಾಸವೆಂದರೆ ಇಂತಹ ಮತಾಂತರದ ವಿರುದ್ಧ ಹೋರಾಡುವವರನ್ನು ಕೋಮುವಾದಿ ಎಂಬ ಪಟ್ಟ ಕಟ್ಟಿ ಲೇವಡಿ ಮಾಡುತ್ತಾರೆ. ಹಾಗಾಗಿ ಹಿಂದುಗಳು ಇನ್ನಾದರೂ ಎಚ್ಚೆತ್ತುಕೊಂಡು ಧ್ವನಿ ಎತ್ತದಿದ್ದಲ್ಲಿ ಹಿಂದುಸ್ತಾನ ಬದಲಾಗುವುದರಲ್ಲಿ ಎರಡು ಮಾತಿಲ್ಲ ಎಂದರು.
ಹಿಂದುಗಳು ಎಲ್ಲಾ ಧರ್ಮವನ್ನು ಪ್ರೀತಿಸುವವರು. ಯಾವ ಧರ್ಮದ ವಿರೋಧಿಗಳಲ್ಲ. ಸಹನೆ ಮತ್ತು ಸೃಜನಶೀಲರು. ಅಂತಹ ಧರ್ಮದ ಜನರನ್ನು ಇಂದು ದುರುಪಯೋಗಪಡಿಸಿಕೊಳ್ಳುವವರು ಹೆಚ್ಚುತ್ತಿದ್ದಾರೆ. ಇದು ಹೀಗೆಯೇ ಮುಂದುವರಿದಲ್ಲಿ ದೇಶಕ್ಕೆ ಕಂಟಕ ಕಟ್ಟಿಟ್ಟಬುತ್ತಿ. ಹಾಗಾಗಿ ಹಿಂದುಗಳೇ ಇನ್ನಾದರೂ ಎದ್ದೇಳಿ. ಸ್ವಾಭಿಮಾನಿಗಳಾಗಿ ಭಾರತವನ್ನು ಉಳಿಸಿ ಎಂದು ಅವರು ಕರೆ ನೀಡಿದರು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?












Click it and Unblock the Notifications