ಕೊರೊನಾ ನಿಯಂತ್ರಣಕ್ಕೆ ಮನವಿ ಮಾಡಿದ ರಾಹುಲ್ ದ್ರಾವಿಡ್
ಬೆಂಗಳೂರು, ಮಾರ್ಚ್ 30: ಕೊರೊನಾ ವೈರಸ್ ನಿಯಂತ್ರಣಕ್ಕೆ ಭಾರತದ ಖ್ಯಾತ ಕ್ರಿಕೆಟ್ ಆಟಗಾರ ರಾಹುಲ್ ದ್ರಾವಿಡ್ ಕರೆ ನೀಡಿದ್ದಾರೆ. ದೇಶದ ಜನತೆಗೆ ಹಾಗೂ ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.
Recommended Video
''ಇಡೀ ವಿಶ್ವ ಒಟ್ಟಾಗಿ ಕೊರೊನಾ ವೈರಸ್ ವಿರುದ್ಧ ಹೋರಾಟ ಮಾಡುತ್ತಿದೆ. ಡಾಕ್ಟರ್, ನರ್ಸ್, ಪೊಲೀಸರು ಹೀಗೆ ನಮ್ಮ ರಕ್ಷಣೆಗೆ ನಿಂತಿರುವ ಅನೇಕರಿಗೆ ಪ್ರೋತ್ಸಾಹ ನೀಡಲು ಇದು ಒಳ್ಳೆಯ ಅವಕಾಶ. ನಾವು ನಮ್ಮ ಮನೆಯಲ್ಲಿಯೇ ಇರುವುದರ ಮೂಲಕ ಅವರಿಗೆ ಪ್ರೋತ್ಸಾಹ ನೀಡೋಣ'' ಎಂದಿದ್ದಾರೆ.
''ಮನೆಯಲ್ಲಿಯೇ ಇರುವುದರ ಮೂಲಕ ನಮ್ಮ ದೇಶದ ಸೇವೆ ಮಾಡೋಣ. ಮನೆಯಲ್ಲಿ ಇದ್ದ ಸಮಯವನ್ನು ಸರಿಯಾಗಿ ಬಳಸಿಕೊಳ್ಳೋಣ. ನಮಗಾಗಿ ಹಗಲು ರಾತ್ರಿ ಶ್ರಮವಹಿಸುತ್ತಿರುವರಿಗೆ ಧನ್ಯವಾದ'' ಎಂದು ರಾಹುಲ್ ದ್ರಾವಿಡ್ ಹೇಳಿದ್ದಾರೆ.

ಕೊರೊನಾ ತಡೆಗೆ ನಾವು ಮನೆಯಲ್ಲಿಯೇ ಇರಬೇಕು ಎಂದು ಜನರಿಗೆ ಮನವಿ ಮಾಡಿರುವ ರಾಹುಲ್ ದ್ರಾವಿಡ್, ಈ ಸಮಯದಲ್ಲಿ ಪ್ರಾಣದ ಹಂಗು ತೊರೆದು ಕೆಲಸ ಮಾಡುತ್ತಿರುವವರಿಗೆ ಧನ್ಯವಾದ ತಿಳಿಸಿದ್ದಾರೆ.
ರಾಹುಲ್ ದ್ರಾವಿಡ್ ಅವರ ಈ ವಿಡಿಯೋವನ್ನು ಬೆಂಗಳೂರು ಸಿಟಿ ಪೊಲೀಸ್ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ರಾಹುಲ್ ಮಾತಿಗೆ ಮೆಚ್ಚಿಗೆ ವ್ಯಕ್ತವಾಗಿದೆ. ಅವರ ಮಾತನ್ನು ಪಾಲಿಸುವಂತೆ ಅಭಿಮಾನಿಗಳು ತಿಳಿಸಿದ್ದಾರೆ.
Stay Indoors, Save the Nation: Rahul Dravid#StayHomeStaySafe#ArrestCorona#NationFirst pic.twitter.com/qkGyapNNVX
— BengaluruCityPolice (@BlrCityPolice) March 29, 2020
ಭಾರತದಲ್ಲಿ ಲಾಕ್ ಡೌನ್ ಇಂದು ಆರನೇ ದಿನಕ್ಕೆ ಕಾಲಿಟ್ಟದೆ. ಈವರೆಗೆ ಭಾರತದಲ್ಲಿ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು 1 ಸಾವಿರ ದಾಟಿದೆ. ಕರ್ನಾಟಕದಲ್ಲಿಯೂ 80ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ದೃಢವಾಗಿವೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications