ಬೆಕ್ಕು, ನಾಯಿಗಳಿಂದ ಕೊರೊನಾ ಹರಡುವುದಿಲ್ಲ: ಸೌಮ್ಯ ರೆಡ್ಡಿ ಮನವಿ
ಬೆಂಗಳೂರು, ಮಾರ್ಚ್ 22: ಸಾಕು ಪ್ರಾಣಿಗಳಿಂದ ಕೊರೊನಾ ವೈರಸ್ ಹರಡಬಹುದು ಎನ್ನುವ ಭಯದಿಂದ ಕೆಲವರು ತಮ್ಮ ಮನೆಯಲ್ಲಿ ಇರುವ ನಾಯಿ, ಬೆಕ್ಕುಗಳನ್ನು ದೂರ ಮಾಡುತ್ತಿದ್ದಾರೆ. ಆದರೆ, ಹೀಗೆ ಮಾಡದಂತೆ ಜಯನಗರದ ಶಾಸಕಿ ಸೌಮ್ಯ ರೆಡ್ಡಿ ಮನವಿ ಮಾಡಿದ್ದಾರೆ.
ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ವಿಡಿಯೋ ಹಂಚಿಕೊಂಡಿರುವ ಅವರು ಸಾಕು ಪ್ರಾಣಿಗಳಿಂದ ಕೊರೊನಾ ವೈರಸ್ ಹರಡುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ. ''ಸಾಕು ಪ್ರಾಣಿಗಳಾದ ನಾಯಿ ಹಾಗೂ ಬೆಕ್ಕುಗಳಿಂದ COVID19 ಹರಡುವುದಿಲ್ಲ. ಹಾಗಾಗಿ ನಿಮ್ಮ ಪ್ರಾಣಿಗಳನ್ನು ಸರಿಯಾಗಿ ನೋಡಿಕೊಳ್ಳಿ ಎಂದು ಹೇಳಿಕೊಳ್ಳುತ್ತೇನೆ.'' ಎಂದಿದ್ದಾರೆ.
''ಕೊರೊನಾ ವೈರಸ್ ಹರಡುತ್ತದೆ ಎನ್ನುವ ಭಯದಿಂದ ಸಾಕು ಪ್ರಾಣಿಗಳನ್ನು ಅನೇಕರು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ವಿಶ್ವ ಆರೋಗ್ಯ ಸಂಸ್ಥೆ ಸಹ ಪ್ರಾಣಿಗಳಿಂದ ಕೊರೊನಾ ವೈರಸ್ ಹರಡುವುದಿಲ್ಲ ಎಂದು ತಿಳಿಸಿದೆ. ಹೀಗಾಗಿ, ನಿಮ್ಮ ಪ್ರಾಣಿಗಳಿಗೆ ಸರಿಯಾದ ಆಹಾರ, ನೀರು ನೀಡಿ.'' ಎಂದು ಸೌಮ್ಯ ರೆಡ್ಡಿ ಮನವಿ ಮಾಡಿದ್ದಾರೆ.

ಹಾಂಗ್ ಕಾಂಗ್ ನಲ್ಲಿ ಕೊರೊನಾ ವೈರಸ್ ಹರಡುವ ಭೀತಿಯಿಂದ ತಮ್ಮ ಮನೆಯಲ್ಲಿ ಸಾಕಿದ್ದ ನಾಯಿಯನ್ನು ಕುಟುಂಬದವರು ದೂರ ಇಟ್ಟಿದ್ದರು. ಒಂಟಿಯಾಗಿದ್ದ ನಾಯಿ ಭಯಗೊಂಡು, ಒತ್ತಡದಿಂದ ಕೆಲವೇ ದಿನಗಳನ್ನು ಸಾವನಪ್ಪಿತ್ತು.
COVID-19 doesn’t transmit through animals especially cats and dogs.
— Sowmya Reddy (@Sowmyareddyr) March 21, 2020
Kindly take care of your companion animals along with yourselves and also Let’s all do our part to stop spread of Corona virus and be socially responsible. pic.twitter.com/iaPbntgTpx
ಭಾರತದಲ್ಲಿ ಕೊರೊನಾ ವೈರಸ್ನಿಂದ ಮರಣ ಹೊಂದಿದವರ ಸಂಖ್ಯೆ 7ಕ್ಕೆ ಏರಿದೆ. ಇಂದು ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿಯೂ ಒಂದೊಂದು ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications