ಹೊಸಕೋಟೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಣೆ!
ಬೆಂಗಳೂರು, ಜೂ. 02: ಮೂವರು ಆಪ್ತ ಸ್ನೇಹಿತರು ಹುಟ್ಟು ಹಬ್ಬದ ಅಂಗವಾಗಿ ಆಶಾ ಕಾರ್ಯಕರ್ತೆಯರಿಗೆ ಹಾಗೂ ಬಡವರಿಗೆ ಒಂದು ತಿಂಗಳ ಉಚಿತ ಆಹಾರ ಕಿಟ್ ಗಳನ್ನು ವಿತರಣೆ ಮಾಡಲಾಗಿದೆ. ಹೊಸಕೋಟೆ ಸರ್ಕಾರಿ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತರೆಯರಿಗೆ ಉಚಿತ ಆಹಾರ ಕಿಟ್ ವಿತರಣೆ ಮಾಡುವ ಮೂಲಕ ವಿನೂತನವಾಗಿ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಂಡಿದ್ದಾರೆ.
ನಿಸರ್ಗ ಬಡಾವಣೆ ಗುತ್ತಿಗೆದಾರ ವಿ. ಶಂಕರಪ್ಪ, ಕೊಡಗೇಹಳ್ಳಿ ನಾಗರಾಜ್ ಹಾಗೂ ವಿ. ನಾಗರಾಜ್ ಅವರ ಹುಟ್ಟು ಹಬ್ಬದ ಅಂಗವಾಗಿ ನೂರಾರು ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ ಮಾಡಿದವರು. ಕೊರೊನಾ ಸಂಕಷ್ಟ ಕಾಲದಲ್ಲಿ ಜನರಿಗಾಗಿ ಆಶಾ ಕಾರ್ಯಕರ್ತೆಯರು ಸಾಕಷ್ಟು ಶ್ರಮ ವಹಿಸುತ್ತಿದ್ದಾರೆ.

ಜನರಿಗಾಗಿ ಜೀವ ಪಣಕ್ಕೆ ಇಟ್ಟಿರುವ ಆಶಾ ಕಾರ್ಯಕರ್ತೆಯರಿಗೆ ಸೌಲಭ್ಯ ಒದಗಿಸುವುದು ಸಮಾಜದ ಜವಾಬ್ಧಾರಿ. ಹೀಗಾಗಿ ಮೊದಲ ಆದ್ಯತೆಯಾಗಿ ಆಶಾ ಕಾರ್ಯಕರ್ತೆಯರಿಗೆ ಉಚಿತ ಆಹಾರ ಸಮಾಗ್ರಿ ಮೊದಲ ಹಂತದಲ್ಲಿ ನೀಡಿದ್ದೇವೆ. ಹೊಸ ಕೋಟೆಯಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯುವಕರು ಕೊರೊನಾ ಕಷ್ಟ ಕಾಲದಲ್ಲಿ ದಾನಿಗಳನ್ನು ಹುಡುಕಿ ಬಡವರಿಗೆ ಸೇವೆ ಒದಗಿಸುವ ಕಾರ್ಯ ಮುಂದುವರೆಸಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಮತ್ತಷ್ಟು ಬಡ ಕುಟುಂಬಗಳಿಗೆ ಆಹಾರ ಕಿಟ್ ಗಳನ್ನು ವಿತರಣೆ ಮಾಡಲಾಗುವುದು ಎಂದು ಶಂಕರಪ್ಪ ಅವರು ತಿಳಿಸಿದರು.
Recommended Video
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್












Click it and Unblock the Notifications