ಅಗರ್ ವಾಲ್ ಸಮಾಜದಿಂದ ಮಂಗಳಮುಖಿಯರಿಗೆ ಪಡಿತರ ಕಿಟ್ ವಿತರಣೆ
ಕೋವಿಡ್-19 ಸಂಕಷ್ಟದಲ್ಲಿರುವ 150ಕ್ಕೂ ಹೆಚ್ಚು ಮಂಗಳಮುಖಿಯರಿಗೆ ದಿನಸಿ ಸಾಮಾಗ್ರಿಗಳು ಹಾಗೂ ಮೆಡಿಕಲ್ ಕಿಟ್ಗಳನ್ನು ಅಗರವಾಲ್ ಸಮಾಜ (ಕರ್ನಾಟಕ)ದ ಅಧ್ಯಕ್ಷರಾದ ಅಧ್ಯಕ್ಷ ಸಂಜಯ್ ಗರ್ಗ್ ಬೆಂಗಳೂರು ಪ್ರೆಸ್ ಕ್ಲಬ್ ಆವರಣದಲ್ಲಿ ವಿತರಿಸಿದರು.
ಫೋಟೋ ಜರ್ನಲಿಸ್ಟ್ ಅಸೋಸಿಯೇಷಯನ್ ಆಫ್ ಬೆಂಗಳೂರು ಮತ್ತು ಅಗರವಾಲ್ ಸಮಾಜ (ಕರ್ನಾಟಕ) ಜಂಟಿಯಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸಂಜಯ್ ಗರ್ಗ್ ಮಂಗಳಮುಖಿಯರಿಗೆ ಪಡಿತರ ಕಿಟ್ ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಮಾಜದಿಂದ ನಿರ್ಲಕ್ಷ್ಯಕ್ಕೆ ಒಳಗಾಗದ ಈ ವರ್ಗದವರ ಬಗ್ಗೆ ಕಾಳಜಿ ಇಟ್ಟುಕೊಂಡು ಈ ಕೆಲಸವನ್ನು ಬೆಂಗಳೂರು ಫೋಟೋಗ್ರಾಫರ್ಸ್ ಅಸೋಸಿಯೇಶನ್ ಪದಾಧಿಕಾರಿಗಳನ್ನು ಪ್ರಶಂಸಿಸಿದರು.
ಫೋಟೋ ಜರ್ನಲಿಸ್ಟ್ ಅಸೋಸಿಯೇಷಯನ್ ಅಧ್ಯಕ್ಷ ಬಿ.ಎನ್ ಮೋಹನ್ ಕುಮಾರ್ ಮಾತನಾಡಿ, ಕೊರೊನಾ ಸಂದರ್ಭದಲ್ಲಿ ಅಗರವಾಲ್ ಸಮಾಜ ಹೆಚ್ಚು ಹೆಚ್ಚು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ. ನಮ್ಮ ಸಂಘದ ಜೊತೆ ಕೈಜೋಡಿಸಿ ಮಂಗಳಮುಖಿಯರಿಗೆ ಪಡಿತರ ಕಿಟ್ ನೀಡುತ್ತಿರುವುದು ಅಗರವಾಲ್ ಸಮಾಜದ ದೊಡ್ಡಗುಣವೆಂದು ಶ್ಲಾಘಿಸಿದರು.

Recommended Video
ಅಗರವಾಲ್ ಸಮಾಜ (ಕರ್ನಾಟಕ) ಕಾರ್ಯದರ್ಶಿ ವಿಜಯ್ ಸರಫ್, ಜಂಟಿ ಕಾರ್ಯದರ್ಶಿ ಸಂಜಯ್ ಮೊಹತ್, ಫೋಟೋ ಜರ್ನಲಿಸ್ಟ್ ಅಸೋಸಿಯೇಷಯನ್ ಉಪಾಧ್ಯಕ್ಷ ಶೈಲೆಂದ್ರ ಭೋಜಕ್, ಕಾರ್ಯದರ್ಶಿ ಗಣೇಶ್ ಕೆ.ಎಸ್, ಹಿರಿಯ ಫೋಟೋಗ್ರಾಫರ್ ಕೆ.ವೆಂಕಟೇಶ್ ಉಪಸ್ಥಿತರಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications