ರಾಜಕಾಲುವೆ ಹೆಸರಲ್ಲಿ ಕೋಟಿಗಟ್ಟಲೆ ಲೂಟಿ: ಅಶೋಕ್ ಟೀಕೆ
ಬೆಂಗಳೂರು, ಸೆಪ್ಟೆಂಬರ್ 28: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ, ಬೆಂಗಳೂರಿನ ಮಹಾನಗರಗಳಲ್ಲಿ ರಸ್ತೆ, ರಾಜಕಾಲುವ ಹೆಸರಿನಲ್ಲಿ ಕೋಟಿ ಕೋಟಿ ರು. ಹಣವನ್ನು ಗುಳುಂ ಮಾಡಿದೆ ಎಂದು ಬಿಜೆಪಿಯ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಅನೇಕ ಯೋಜನೆಗಳಿಂದ ಕಾಂಗ್ರೆಸ್ ಕೋಟಿಗಟ್ಟಲೆ ಹಣ ನುಂಗಿದ್ದಾರೆ. ಬಿಬಿಎಂಪಿಯಲ್ಲಿ ಅಧಿಕಾರ ಗದ್ದುಗೆ ಹಿಡಿದ ನಂತರ ಇಂಥ ಅಕ್ರಮಗಳು ನಡೆದಿದೆ.

ಕಾಂಗ್ರೆಸ್ ಮಾಡಿರುವ ಅನಾಚಾರಗಳ ಪ್ರತಿಫಲವನ್ನು, ಅವರು ಮಾಡಿದ ಪಾಪದ ಕೂಸನ್ನು ಬಿಜೆಪಿ ಹೊರಲು ಸಿದ್ಧವಿಲ್ಲ. ಕಾಂಗ್ರೆಸ್ ಆಡಳಿತಕ್ಕೆ ಕೊನೆಗಾಣಿಸುವ ನಿಟ್ಟಿನಲ್ಲಿ ಬಿಜೆಪಿ ಪ್ರಯತ್ನಿಸುತ್ತದೆ.
''ಎದ್ದೇಳು ಸಿದ್ರಾಮಯ್ಯ, ನಿದ್ರಾಮಯ್ಯ'' ಎಂಬ ಘೋಷವಾಕ್ಯದೊಂದಿಗೆ ಕಾಂಗ್ರೆಸ್ ನ ವೈಫಲ್ಯಗಳನ್ನು ಜನರ ಮುಂದೆ ತೆರೆದಿಡುತ್ತೇವೆ ಎಂದು ಅವರು ತಿಳಿಸಿದರು.
More From
-
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ










Click it and Unblock the Notifications