ಬೆಂಗಳೂರು: ದಲಿತ ಮಹಿಳೆಯ ಮೇಲೆ ಅಮಾನವೀಯ ಕೃತ್ಯ
ಬೆಂಗಳೂರು, ಜೂನ್ 13: ಚಾಮರಾಜನಗರ ಜಿಲ್ಲೆಯಲ್ಲಿ ದಲಿತ ಯುವಕನನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಬೆನ್ನಲ್ಲೇ ಈಗ ನಗರದ ಹೊ ಭಾಗದಲ್ಲಿ ದಲಿತ ಮಹಿಳೆಯನ್ನು ಕೀಳಾಗಿ ನಡೆಸಿಕೊಂಡ ಅಮಾನವೀಯ ಘಟನೆ ವರದಿ ಆಗಿದೆ.
ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ದಲಿತ ಮಹಿಳೆಯನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಲಾಗಿದೆ. ಸಾಲವನ್ನು ವಾಪಸ್ ಮಾಡಲಿಲ್ಲವೆಂದು ಹೀಗೆ ಸಾರ್ವಜನಿಕವಾಗಿ ಅಮಾನವೀಯವಾಗಿ ನಡೆಸಿಕೊಳ್ಳಲಾಗಿದೆ.
ಹಲ್ಲೆಗೆ ಒಳಗಾಗಿರುವ ಮಹಿಳೆಯದ್ದು ಮೂಲತಃ ಕೊಳ್ಳೆಗಾಲ ಎನ್ನಲಾಗಿದ್ದು, ತನ್ನ ಮಗಳೊಂದಿಗೆ ಕೊಡಿಗೇಹಳ್ಳಿಯಲ್ಲಿ ವಾಸವಿದ್ದು ಜೀವನೋಪಾಯಕ್ಕಾಗಿ ಸಣ್ಣ ಹೋಟೆಲ್ ಒಂದನ್ನು ನಡೆಸುತ್ತಿದ್ದರು.

ಹೊಟೆಲ್ ನಡೆಸಲು ರಾಜಮ್ಮ ಕೈಸಾಲ ಪಡೆದಿದ್ದರು, ಆದರೆ ವ್ಯಾಪಾರ ಕೈಕೊಟ್ಟ ಕಾರಣ ಸಾಲ ತೀರಿಸಲಾಗಿರಲಿಲ್ಲ, ಸಾಲಗಾರರ ಕಾಟ ಹೆಚ್ಚಾಗಿದ್ದ ಕಾರಣ ಅವರು ಒಂದು ತಿಂಗಳು ಊರು ಬಿಟ್ಟಿದ್ದರು. ಇಂದು ಬೆಳಿಗ್ಗೆ ವಾಪಸ್ ಬಂದಾಗ ಸಾಲಗಾರರು ಹೀಗೆ ಕಂಬಕ್ಕೆ ಕಟ್ಟಿದ್ದಾರೆ.
ಬೆಳಿಗ್ಗೆಯೇ ರಾಜಮ್ಮನನ್ನು ಕಂಬಕ್ಕೆ ಕಟ್ಟಲಾಗಿದೆ, ಅವಾಚ್ಯವಾಗಿ ಬೈದು, ಹಿಂಸೆ ನೀಡಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಘಟನೆ ಬಗ್ಗೆ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ











Click it and Unblock the Notifications