ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ವಶ- ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್
ಬೆಂಗಳೂರು ಜೂನ್ 11: ಖ್ಯಾತ ನಟ ದರ್ಶನ್ ಅವರ ಬಂಧನದ ಕುರಿತು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸುದ್ದಿಗೋಷ್ಠಿಯಲ್ಲಿ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಈ ವೇಳೆ ಬಿ. ದಯಾನಂದ್ ಅವರು, 'ಭಾನುವಾರ ಅಪರಿಚಿತ ಗಂಡಸಿನ ಶವದ ಮೇಲಿನ ಗಾಯಗಳನ್ನು ಗಮನಿಸಿ ಕೊಲೆ ಪ್ರಕರಣ ದಾಖಲಾಗಿತ್ತು. ಕಾಮಾಕ್ಷಿಪಾಳ್ಯ ವ್ಯಾಪ್ತಿಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ಇತರ ತಾಂತ್ರಿಕ ಆಧಾರದ ಮೇಲೆ ಕೆಲವರನ್ನು ಬಂಧಿಸಲಾಯಿತು. ನಂತರ ಅವರ ವಿಚಾರಣೆ ಬಳಿಕ ಇದು ಚಿತ್ರದುರ್ಗದ ರೇಣುಕಾಸ್ವಾಮಿ ಎಂದು ತಿಳಿದು ಬಂದಿದೆ. ಇದರ ಹಿಂದೆ ಚಿತ್ರದ ಓರ್ವ ನಟ(ದರ್ಶನ್) ಇರುವುದು ತಿಳಿದು ಬಂದಿದೆ. ಸದ್ಯ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ' ಎಂದು ಹೇಳಿದರು.

'ಕೊಲೆ ಜೂನ್ 9ರಂದು ಆಗಿದೆ. ಹತ್ತು ಜನರಿಗಿಂತ ಹೆಚ್ಚು ಜನ ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ದರ್ಶನ್ ವಶಕ್ಕೆ ಪಡೆಯಲಾಗಿದೆ. ವಿಚಾರಣೆ ಬಳಿಕ ನಂತರ ಕ್ರಮ ತೆಗೆದುಕೊಳ್ಳುತ್ತೇವೆ. ಮೃತ ರೇಣುಕಾಸ್ವಾಮಿಗೆ 33 ವರ್ಷ. ಹೆಚ್ಚಿನ ತನಿಖೆ ನಡೆದ ಬಳಿಕವಷ್ಟೇ ನಾವು ಹೆಚ್ಚಿನ ಮಾಹಿತಿ ನೀಡಲು ಸಾಧ್ಯ' ಎಂದು ಹೇಳಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಂದು ಬೆಳಗ್ಗೆ 8.30ಕ್ಕೆ ಬೆಂಗಳೂರು ವಿಜಯನಗರ ಎಸಿಪಿ ಚಂದನ್ ನೇತೃತ್ವದಲ್ಲಿ ನಟ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ಮೈಸೂರಿನ ರ್ಯಾಡಿಸನ್ ಬ್ಲ್ಯೂ ಹೋಟೆಲ್ (Radisson Blu Plaza Hotel, Mysore) ಶೂಟಿಂಗ್ಗಾಗಿ ದರ್ಶನ್ ತಂಗಿದ್ದರು ಎನ್ನಲಾಗುತ್ತಿದೆ.

ಆರ್ಆರ್ನಗರದಲ್ಲಿ ದರ್ಶನ್ ಪ್ರೇಯಸಿ ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications