ಬೆಂಗಳೂರು ಕ್ಲಬ್ಗೆ ಜಿಲ್ಲಾಧಿಕಾರಿ ನೋಟಿಸ್
ಬೆಂಗಳೂರು, ನ. 24: ನಗರ ಜಿಲ್ಲಾಧಿಕಾರಿಯವರು ಪ್ರತಿಷ್ಠಿತ ಬೆಂಗಳೂರು ಕ್ಲಬ್ಗೆ ಅಬಕಾರಿ ನಿಯಮ ಉಲ್ಲಂಘನೆ ಆರೋಪದ ಮೇಲೆ ನೋಟಿಸ್ ಜಾರಿ ಮಾಡಿದ್ದಾರೆ.
ಬೆಂಗಳೂರು ಕ್ಲಬ್ ನೋಟಿಸ್ ತಲುಪಿದ 15 ದಿನಗಳಲ್ಲಿ ಉತ್ತರ ನೀಡಬೇಕು. ಕ್ಲಬ್ ನೀಡಿದ ಉತ್ತರವನ್ನು ಆಧರಿಸಿ ಮುಂದಿನ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿ ವಿ ಶಂಕರ್ ತಿಳಿಸಿದ್ದಾರೆ.

ಕ್ಲಬ್ನಲ್ಲಿ ಅಬಕಾರಿ ನಿಯಮ ಉಲ್ಲಂಘನೆಯಾಗುತ್ತಿದೆ ಎಂದು ಐಪಿಎಸ್ ಅಧಿಕಾರಿ ಆರ್.ಪಿ. ಶರ್ಮಾ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರು ಕ್ಲಬ್ನಲ್ಲಿ ಅಬಕಾರಿ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಆಗ ಅಬಕಾರಿ ನಿಯಮ ಉಲ್ಲಂಘನೆಯಾಗಿದ್ದು ಬೆಳಕಿಗೆ ಬಂದಿತ್ತು.

ಯಾವ ನಿಮಯ ಉಲ್ಲಂಘನೆ?: ಈ ಕುರಿತು ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲಾಗಿದ್ದು, ವರದಿಯಲ್ಲಿನ ವಿವರಗಳು ಹೀಗಿವೆ.
ಬೆಂಗಳೂರು ಕ್ಲಬ್ನಲ್ಲಿನ ಮೇನ್ಸ್ ಬಾರ್ ಮತ್ತು ಅಂಬ್ರೆಲ್ಲಾ ಬಾರ್ಗೆ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಆದರೆ, ಕ್ಲಬ್ನಲ್ಲಿ ಇನ್ನೂ ಐದು ಕೌಂಟರ್ಗಳಲ್ಲಿ ಮದ್ಯ ಮಾರಲಾಗುತ್ತಿದೆ. ಇದಕ್ಕೆ ಯಾವುದೇ ಪರವಾನಗಿ ಪಡೆದಿಲ್ಲ. ಅಲ್ಲದೆ, ಬದಿಯಲ್ಲಿ ಹೋಟೆಲ್ ಆರಂಭಿಸಲು ಮಾತ್ರ ಪರವಾನಗಿ ನೀಡಲಾಗಿತ್ತು. ಆದರೆ, ಇಲ್ಲಿಯೂ ಮದ್ಯ ಮಾರಲಾಗುತ್ತಿದೆ. ಇದನ್ನು ಅಬಕಾರಿ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಉಲ್ಲಂಘಟನೆಯ ಕಾರಣದಿಂದ ಕರ್ನಾಟಕ ಅಬಕಾರಿ ಕಾಯಿದೆ 1968ರ ಪ್ರಕಾರ ಕ್ಲಬ್ ಪರವಾನಗಿ ಅಮಾನತುಗೊಳಿಸುವ ಅಥವಾ ರದ್ದುಪಡಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿದೆ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ.
ಈ ನೋಟಿಸ್ ಹಿನ್ನೆಲೆಯಲ್ಲಿ ಪ್ರಸ್ತುತ ಬೆಂಗಳೂರು ಕ್ಲಬ್ನ ಮೆನ್ಸ್ ಬಾರ್ನಲ್ಲಿ ಮಾತ್ರ ಮದ್ಯ ಮಾರಲಾಗುತ್ತಿದೆ ಎಂದು ತಿಳಿದುಬಂದಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications