ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೌರಿ ಹತ್ಯೆಯಲ್ಲಿ ಸನಾತನ ಸಂಸ್ಥೆ ಕೈವಾಡ ಸಾಬೀತಾಗಿಲ್ಲ: ಪರಂ

By Nayana
|
Google Oneindia Kannada News

ಬೆಂಗಳೂರು, ಆಗಸ್ಟ್ 8: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪರಕರಣದಲ್ಲಿ ಸನಾತನ ಸಂಸ್ಥೆಯ ಕೈವಾಡ ಸಾಬೀಥಾಗಿಲ್ಲ, ಒಂದೊಮ್ಮೆ ಸಾಬೋತಾದರೆ ಬ್ಯಾನ್ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ತಿಳಿಸಿದ್ದಾರೆ.

ದೇಶಕ್ಕೆ ಆಪತ್ತು ತರುವ ಸಂಘಟನೆಗಳ ಮೇಲೆ ನಿರಂತರವಾಗಿ ನಿಗಾ ಇಡಲಾಗುತ್ತಿದೆ. ಆದರೆ ಸನಾತನ ಸಂಸ್ಥೆ ಭಾಗಿಯಾಗಿರುವ ಕುರಿತು ಇದುವರೆಗೂ ಖಚಿತವಾಗಿಲ್ಲ ಒಂದೊಮ್ಮೆ ಭಾಗಿಯಾಗಿರುವ ಕುರಿತು ಖಚಿತ ಮಾಹಿತಿ ದೊರೆತರೆ ಖಂಡಿತವಾಗಿ ಸಂಸ್ಥೆಯನ್ನು ಮುಚ್ಚಲಾಗುತ್ತದೆ ಎಂದು ಹೇಳಿದರು.

ಗೌರಿ ಲಂಕೇಶ್ ಹತ್ಯೆ: ಪುಣೆಯಲ್ಲಿ ಮತ್ತೊಂದು ಬೈಕ್ ಪತ್ತೆಗೌರಿ ಲಂಕೇಶ್ ಹತ್ಯೆ: ಪುಣೆಯಲ್ಲಿ ಮತ್ತೊಂದು ಬೈಕ್ ಪತ್ತೆ

ಶಾಸಕರ ಅಕ್ಕ ಸಮ್ಮೇಳನ ಪ್ರವಾಸದಿಂದ ಸರ್ಕಾರಕ್ಕೆ ಯಾವುದೇ ಗಂಡಾಂತರವಿಲ್ಲ, ಆಗಸ್ಟ್ 31ರಂದು ಸ್ಥಳೀಯ ಸಂರ್ಸಥೆ ಚುನಾವಣೆ ನಡೆಯಲಿದೆ, ಇದಾದ ಬಳಿಕ ಸಮನ್ವಯ ಸಮಿತಿ ಸಭೆ ನಡೆಯಲಿದೆ.

DCM clarifies Sanathana role not proved in Gauri murder case

ಸರ್ಕಾರ ಪತನಕ್ಕೆ ಬಿಎಸ್ ವೈ ಡೆಡ್ ಲೈನ್ ನೀಡಿರುವ ವಿಚಾರ ಕುರಿತು ಮಾತನಾಡಿರುವ ಅವರು ನೋಡೋಣ ಶ್ರಾವಣ ಬಳಿಕ ಭಾದ್ರಪದ ನಂತರ ಕಾರ್ತಿಕ ಮಾಸ ಕೂಡ ಬರುತ್ತದೆ, ಲೋಕಸಭೆ ಚುನಾವಣೆಗೆ ಪಕ್ಷ ಮತ್ತು ನಾಯಕರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಎಸ್‌ಐಟಿ ವಿಚಾರಣೆ ವೇಳೆ ಮಂತ್ರ ಪಠಿಸುತ್ತಾರೆ ಗೌರಿ ಹಂತಕರುಎಸ್‌ಐಟಿ ವಿಚಾರಣೆ ವೇಳೆ ಮಂತ್ರ ಪಠಿಸುತ್ತಾರೆ ಗೌರಿ ಹಂತಕರು

ಕಾಂಗ್ರೆಸ್ ಸಭೆ ಸೆ.1,2ರಂದು ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ನೇತೃತ್ವದಲ್ಲಿ ನಡೆಯಲಿದೆ. ಸಚಿವರ ಮೌಲ್ಯಮಾಪನ ಈಗಾಗಲೇ ಆತಂಕರಿಕವಾಗಿ ನಡೆಯುತ್ತಿದೆ ಎಂದು ತಿಳಿಸಿದರು.

English summary
Deputy chief minister and Home minister Dr. G. Parameshwara has clarified that Sanathana involvement was not yet proved in journalist Gauri Lakesh murder case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X