ಸಂವಿಧಾನ ರಕ್ಷಣೆ: ರಾಜರತ್ನ ಅಂಬೇಡ್ಕರ್ ಹಾಗೂ ಪರಮೇಶ್ವರ ಚರ್ಚೆ
ಬೆಂಗಳೂರು, ಅಕ್ಟೋಬರ್ 15: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮರಿಮೊಮ್ಮಗ ರಾಜರತ್ನ ಅಂಬೇಡ್ಕರ್ ಅವರು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರನ್ನು ಸೋಮವಾರ ಭೇಟಿ ಮಾಡಿದರು.
ರಾಜರತ್ನ ಭೇಟಿ ಬಳಿಕ ವಿಧಾನಸೌಧದಲ್ಲಿ ಡಾ. ಜಿ. ಪರಮೇಶ್ವರ ಮಾತನಾಡಿ, ದೇಶದಲ್ಲಿ ಸಂವಿಧಾನ ಬದಲಿಸುವ ಹೇಳಿಕೆಗಳನ್ನು ವಿರೋಧಿಸಿ ದೇಶದೆಲ್ಲೆಡೆ ಹೋರಾಟ ಮಾಡಲು ಮುಂದಾಗಿರುವ ರಾಜರತ್ನ ಅಂಬೇಡ್ಕರ್ ಅವರ ನಿಲುವಿಗೆ ನಮ್ಮ ಬೆಂಬಲವಿದೆ ಎಂದು ಹೇಳಿದರು.
ಮೊದಲ ಬಾರಿ ಇವರನ್ನು ಭೇಟಿ ಮಾಡಿದ್ದ ಸಂತಸ ನೀಡಿತು. ಇತ್ತೀಚೆಗೆ ಸಂವಿಧಾನ ಬದಲಾವಣೆ ಮಾಡುವ ಹೇಳಿಕೆ ಕೇಳಿ ಬರುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು. ಈ ಸಂಬಂಧ ಹೋರಾಟ ಮಾಡುವ ಬಗ್ಗೆ ಚರ್ಚಿಸಿದರು ಎಂದರು.

ಈಗಾಗಲೇ ಸಂವಿಧಾನವನ್ನು ಉಳಿಸಿ ಎನ್ನುವ ಕಾಂಗ್ರೆಸ್ ಅಭಿಯಾನಕ್ಕೆ ಚಾಲನೆ ದೊರೆತಿದೆ. ಸಂವಿಧಾನದ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಹೆಚ್ಚಾಗುತ್ತಿದೆ ಅದರ ಜತೆಗೆ ಸಂವಿಧಾನವನ್ನು ಬದಲಿಸುವ ಮಾತುಗಳನ್ನು ಕೂಡ ಕೆಲವರು ಆಡುತ್ತಿದ್ದಾರೆ, ಇದು ಆತಂಕಕಾರಿ ಬೆಳವಣಿಗೆ ಇದರ ವಿರುದ್ಧ ಬಿಆರ್ ಅಂಬೇಡ್ಕರ್ ಅವರ ಮರಿಮೊಮ್ಮಗ ರಾಜರತ್ನಂ ಹೋರಾಟಕ್ಕೆ ಮುಂದಾಗಿದ್ದಾರೆ. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications