ಸಿಲಿಕಾನ್ ಸಿಟಿಯಲ್ಲಿ ಆಧುನಿಕ ಸಂಜೀವಿನಿ 'ಅಮೃತನೋನಿ'
ಬೆಂಗಳೂರು, ಜನವರಿ 31 : ಶಿವಮೊಗ್ಗದ ಶ್ರೀನಿವಾಸ್ ಮೂರ್ತಿ ಅವರು ತಮ್ಮ ಗಂಭೀರ ಕಾಯಿಲೆಯಿಂದ ಹೊರಬರಲು ನೆರವಾದ 'ಅಮೃತನೋನಿ' ಹಣ್ಣುಗಳ ಕುರಿತು ಫೆ.೧ರಂದು ಪ್ರೆಸ್ ಕ್ಲಬ್ ಆವರಣದಲ್ಲಿ ಪ್ರಾತ್ಯಕ್ಷಿಕೆಯೊಂದಿಗೆ ಮಾಹಿತಿ ನೀಡಲಿದ್ದಾರೆ.
ಜೀವವರ್ಧಕ, ಆಧುನಿಕ ಸಂಜೀವಿನಿ, ಕ್ಯಾನ್ಸರ್ ನಂಥ ಮಾರಕ ರೋಗಗಳಿಂದ ಹಿಡಿದು ಆಧುನಿಕ ಒತ್ತಡದ ಜೀವನ ಶೈಲಿಯಿಂದ ಬರುವ ಬಹುತೇಕ ರೋಗಗಳಿಗೆ ರಾಮಬಾಣ ಈ ಅಮೃತನೋನಿ ಹಣ್ಣುಗಳು. ಮಾನಸಿಕ ಒತ್ತಡ, ಅಲರ್ಜಿ, ಆಮವಾತ, ಅಸ್ತಮಾ, ಗಂಟುನೋವು, ಕೂದಲು ಉದುರುವಿಕೆ, ಸಕ್ಕರೆ ಕಾಯಿಲೆ, ಕ್ಷಯ, ಚರ್ಮರೋಗ, ನಿರ್ಮೂಲನೆ ಮಾಡುವ 150 ಕ್ಕೂ ಹೆಚ್ಚಿನ ಪೋಷಕಾಂಶಗಳನ್ನು ಹೊಂದಿರುವ ಹಣ್ಣು ಇದಾಗಿದೆ.

ಕರಾವಳಿಯ ಕೆಲ ಪ್ರದೇಶ, ಗೊಂಡಾರಣ್ಯ, ದ್ವೀಪ ರಾಷ್ಟ್ರಗಳಲ್ಲಷ್ಟೇ ಸಿಗುತ್ತಿದ್ದ ಅಮೃತನೋನಿ ಹಣ್ಣು ಮತ್ತು ಗಿಡಗಳನ್ನು ಜನರಿಗೆ ಪರಿಷಯಿಸುವ ನಿಟ್ಟಿನಲ್ಲಿ ಪ್ರಾತ್ಯಕ್ಷಿಕೆ ನಡೆಸಲಾಗುತ್ತಿದೆ ಎಂದು ಶ್ರೀನಿವಾಸ್ ಮೂರ್ತಿ ತಿಳಿಸಿದ್ದಾರೆ. ಸ್ರೀನಿವಾಸ ಮೂರ್ತಿಯವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಶೇಡ್ ಗಾರ್, ಗುಡ್ಡೆಕೊಪ್ಪದ ನಿವಾಸಿಯಾಗಿದ್ದಾರೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ದ್ರಾಕ್ಷಿ ತಿನ್ನುವ ಮೊದಲು ಸ್ವಚ್ಛಗೊಳಿಸಿ: ಆರೋಗ್ಯ ಕಾಪಾಡುವ ಸರಳ ಟಿಪ್ಸ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್










Click it and Unblock the Notifications