ಜಮೀರ್ ಅಹ್ಮದ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಎಫ್ಐಆರ್ ದಾಖಲು
ಬೆಂಗಳೂರು, ಜನವರಿ 13: ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಕೀಳು ಮಟ್ಟದ ಪೋಸ್ಟ್ ಹಾಕಿದ್ದ ಯುವಕ ಹಾಗೂ ಶ್ರೀ ಋಷಿ ಕುಮಾರ ಸ್ವಾಮೀಜಿ ಎಂಬ ಫೇಸ್ಬುಕ್ ಖಾತೆಯ ವಿರುದ್ಧ ಎಫ್ಐಆರ್ ದಾಖಲಾಗಿದೆ.
Recommended Video
ಚಿಕ್ಕಪೇಟೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಜಮೀರ್ ಅವರ ಶಾಸಕ ಕಚೇರಿಯ ಸಿಬ್ಬಂದಿ ಮೊಹಮ್ಮದ್ ಆಯುಬ್ ಪಾಷಾ ಎಂಬುವರು ದೂರು ದಾಖಲಿಸಿದ್ದಾರೆ.
ಶರತ್ ಐಟಿಐ ಎಂಬ 'ಹಲೋ' ಆಪ್ ಖಾತೆಯಿಂದ ಜಮೀರ್ ಅಹ್ಮದ್ ಖಾನ್ ಅವರ ಬಗ್ಗೆ ಕೀಳಾದ ಭಾಷೆಯಲ್ಲಿ ಪೋಸ್ಟ್ ಹಾಕಲಾಗಿದ್ದು, ಇದು ಜಮೀರ್ ಅವರ ಮರ್ಯಾದೆ ಭಂಗ ಮಾಡುವ ಪ್ರಯತ್ನ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಶ್ರೀ ಋಷಿ ಕುಮಾರ ಸ್ವಾಮೀಜಿ ಎಂಬ ಫೇಸ್ಬುಕ್ ಖಾತೆಯಿಂದಲೂ ಜಮೀರ್ ಬಗ್ಗೆ ಬಹು ಕೀಳು ಮಟ್ಟದ ಭಾಷೆ ಬಳಸಿ ಪೋಸ್ಟ್ ಹಾಕಲಾಗಿದ್ದು, ಇವರ ವಿರುದ್ಧರೂ ದೂರು ದಾಖಲಾಗಿದೆ.
ಶಾಸಕ ಜಮೀರ್ ಅಹ್ಮದ್ ಅವರ ಬಗ್ಗೆ ಅವಮಾನಕಾರಿ ಪೋಸ್ಟ್ ಇದಾಗಿದೆ ಅಲ್ಲದೆ ಮುಸ್ಲೀಮರ ವಿರುದ್ಧವೂ ಪೋಸ್ಟ್ನಲ್ಲಿ ಕೀಳು ಅಭಿರುಚಿಯ ಭಾಷೆ ಬಳಸಲಾಗಿದೆ. ಜೊತೆಗೆ ಧರ್ಮಗಳ ನಡುವೆ ವೈಷಮ್ಯ ಭಿತ್ತುವ ಪೋಸ್ಟ್ ಸಹ ಇದಾಗಿದೆ. ಪೊಲೀಸರು ಸೂಕ್ತ ಕೈಗೊಳ್ಳಬೇಕು ಎಂದು ದೂರುದಾರರು ಪೊಲೀಸರ ಬಳಿ ಮನವಿ ಮಾಡಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ











Click it and Unblock the Notifications