ಜಲ್ಲಿಕಟ್ಟುಗಾಗಿ ಬೆಂಗಳೂರಿನಲ್ಲಿ ಪ್ರತಿಭಟನೆ ಮುಂದುವರಿಕೆ
ತಮಿಳನಾಡಿನ ಹಲವೆಡೆ ಭಾನುವಾರಂಡು ಜಲ್ಲಿಕಟ್ಟು ಆಯೋಜನೆಗೊಂಡಿದೆ. ಜಲ್ಲಿಕಟ್ಟು ಆಚರಣೆಗೆ ಕೇಂದ್ರ ಸರ್ಕಾರದ ಸಮ್ಮತಿ ಸಿಕ್ಕಿದೆ. ಆದರೆ, ಬೆಂಗಳೂರಿನಲ್ಲಿ ತಮಿಳರು ಪ್ರತಿಭಟನೆ ಮುಂದುವರೆಸಿದ್ದಾರೆ.
ಬೆಂಗಳೂರು, ಜನವರಿ 22: ತಮಿಳನಾಡಿನ ಹಲವೆಡೆ ಭಾನುವಾರಂಡು ಜಲ್ಲಿಕಟ್ಟು ಆಯೋಜನೆಗೊಂಡಿದೆ. ಜಲ್ಲಿಕಟ್ಟು ಆಚರಣೆಗೆ ಕೇಂದ್ರ ಸರ್ಕಾರದ ಸಮ್ಮತಿ ಸಿಕ್ಕಿದ್ದರೂ, ಪೂರ್ಣ ಪ್ರಮಾಣದ ಕಾನೂನು ಜಾರಿಗೊಳ್ಳುವ ತನಕ ಹೋರಾಟ ನಿಲ್ಲಿಸುವುದಿಲ್ಲ ಎಂದು ಬೆಂಗಳೂರಿನಲ್ಲಿರುವ ತಮಿಳರು ಪ್ರತಿಭಟನೆ ಮುಂದುವರೆಸಿದ್ದಾರೆ.
ಬೆಂಗಳೂರಿನ ಹಲಸೂರಿನಲ್ಲಿರುವ ತಮಿಳು ಸಂಘದ ಪ್ರಧಾನ ಕಚೇರಿ ಮುಂಭಾಗದಲ್ಲಿ ನೂರರು ಸಂಖ್ಯೆಯಲ್ಲಿ ಯುವಕರು, ಮಹಿಳೆಯರು, ಮಕ್ಕಳು ಸೇರಿದ್ದಾರೆ. ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಬೆಂಗಳೂರು ಪೊಲೀಸರ ಅನುಮತಿ ಸಿಕ್ಕಿಲ್ಲದಿದ್ದರೂ ಪ್ರತಿಭಟನೆ ಜಾರಿಯಲ್ಲಿದೆ.

ಪೆಟಾ ವಿರುದ್ಧದ ಹೇಳಿಕೆಯುಳ್ಳ ಪ್ಲೇಕಾರ್ಡ್ ಗಳು, ಜಲ್ಲಿಕಟ್ಟು ಪರ ಘೋಷಣೆಯುಳ್ಳ ಫಲಕಗಳನ್ನು ಹಿಡಿದು ಫುಟ್ ಪಾತ್ ನಲ್ಲಿ ಅನೇಕ ಮಂದಿ ನಿಂತಿದ್ದಾರೆ.
ಜಲ್ಲಿಕಟ್ಟು ಆಚರಣೆಗೆ ಕೇಂದ್ರದಿಂದ ಸುಗ್ರೀವಾಜ್ಞೆ ಸಿಕ್ಕಿರುವುದು ತಾತ್ಕಾಲಿಕ ಪರಿಹಾರವಾಗಿದೆ. ಈ ಬಗ್ಗೆ ಶಾಶ್ವತವಾದ ಕಾನೂನೂ ರೂಪಿಸುವವರೆಗೂ ನಮ್ಮ ಹೋರಾಟ ನಿಲ್ಲದು ಎಂದು ಪ್ರತಿಭಟನಾಕಾರರು ನಮ್ಮ ಪ್ರತಿನಿಧಿಯ ಜತೆ ಹೇಳಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications