ಕೆಇಆರ್ಸಿಯ ರಿಯಾಯಿತಿ ವಿದ್ಯುತ್ ನಿರ್ಣಯದಿಂದ ಮೆಟ್ರೋ ನಿರಾಳ
ಬೆಂಗಳೂರು, ಮೇ 17: ಪ್ರತಿ ವರ್ಷವೂ ವಿದ್ಯುತ್ ದರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಿಎಂಆರ್ಸಿಎಲ್ ಕೂಡ ಮೆಟ್ರೋ ಟಿಕೆಟ್ ದರವನ್ನೂ ಏರಿಸಲು ಬಿಎಂಆರ್ಸಿಎಲ್ ಚಿಂತನೆ ನಡೆಸಿತ್ತು. ಆದರೆ ಕರ್ನಾಟಕ ವಿದ್ಯುಚಕ್ತಿ ನಿಯತ್ರಣ ಆಯೋಗ(ಕೆಇಆರ್ಸಿ) ಈ ಬಾರಿ ಪ್ರತಿ ಯೂನಿಟ್ಗೆ 1 ರೂ. ಕಡಿತಗೊಳಿಸಿದೆ.
2018-19ನೇ ಸಾಲಿನಲ್ಲಿ ನಿಗಮಕ್ಕೆ ಪ್ರತಿ ಯುನಿಟ್ ವಿದ್ಯುತ್ಗೆ 5 ರೂ. ದರವನ್ನು ಕೆಇಆರ್ಸಿ ನಿಗದಿಪಡಿಸಿದೆ. 2017-18ನೇ ಸಾಲಿಗೆ ಹೋಲಿಸಿದರೆ ಪ್ರತಿ ಯುನಿಟ್ಗೆ 1 ರೂ. ಇಳಿಕೆಯಾಗಿತ್ತು. 2012ರ ನಂತರದಲ್ಲಿ ಬೆಸ್ಕಾಂಗೆ ನಿಗಮ ಪಾವತಿಸುತ್ತಿರುವ ಅತಿ ಕಡಿಮೆ ದರ ಇದಾಗಿದೆ.
2016-17ರಲ್ಲಿ 457 ಕೋಟಿ ರೂ. ನಷ್ಟ ಅನುಭವಿಸಿದ್ದ ಬಿಎಂಆರ್ಸಿಎಲ್, 2017-18ನೇ ಸಾಲಿನಲ್ಲಿ 513 ಕೋಟಿ ರೂ. ನಷ್ಟ ಅನುಭವಿಸುವ ಲೆಕ್ಕಾಚಾರದಲ್ಲಿದೆ. ಈಗಾಗಲೇ ವಾರ್ಷಿಕ 48 ಕೋಟಿ ರೂ. ವಿದ್ಯುತ್ ಬಿಲ್ ಪಾವತಿಸುತ್ತಿರುವ ನಿಗಮಕ್ಕೆ ಇದೇ ಸಂದರ್ಭದಲ್ಲಿ ವಿದ್ಯುತ್ ದರ ಮತ್ತಷ್ಟು ಏರಿಕೆಯಾದಲ್ಲಿ ನಷ್ಟವೂ ಅಧಿಕವಾಗುವ ಆತಂಕವಿತ್ತು.

ಹಳಿ ಪಕ್ಕದಲ್ಲೇ ಹಾಕಿರುವ ಥರ್ಡ್ ರೇಲ್ ಮೂಲಕ ಮೆಟ್ರೋ ರೈಲುಗಳಿಗೆ ವಿದ್ಯುತ್ ಪೂರೈಸಲಾಗುತ್ತಿದೆ. ಇವುಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಅಗತ್ಯ, ತನ್ನದೇ ಸಬ್ಸ್ಟೇಷನ್ ಮೂಲಕ ಅಂದಾಜು 43 ಕಿ.ಮೀ ಮಾರ್ಗದುದ್ದಕ್ಕೂ ವಿದ್ಯುತ್ ಸರಬರಾಜು ಮಾಡುತ್ತಿದೆ. ಹೀಗಾಗಿ 1 ರೂ. ರಿಯಾಯಿತಿ ನೀಡಲು ಕೆಇಆರ್ಸಿ ಗೆ ನಿಗಮ ಸಲ್ಲಿಸಿತ್ತು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ: ಏ.5ರಂದು ಈ ಭಾಗದಲ್ಲಿ ರೈಲು ಸಂಚಾರ ಸ್ಥಗಿತ, ಕಾರಣವೇನು? -
Namma Metro: ಐಪಿಎಲ್ ಪಂದ್ಯದ ದಿನ ದಟ್ಟಣೆ ಇಲ್ಲದೇ ಓಡಾಡಿ, ಮೆಟ್ರೋ ಸೇವಾವಧಿ ವಿಸ್ತರಣೆ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications