ಬಜೆಟ್ ಅಧಿವೇಶನ ಮುಗಿಸಿದ ಮಗನ ಬೆನ್ನು ತಟ್ಟಿದ ದೇವೇಗೌಡರು

Recommended Video

      ಎಚ್ ಡಿ ಕುಮಾರಸ್ವಾಮಿಗೆ ಎಚ್ ಡಿ ದೇವೇಗೌಡ್ರು ಭೇಷ್ ಅಂದಿದ್ಯಾಕೆ? | Oneindia Kannada

      ಬೆಂಗಳೂರು, ಜುಲೈ 14: ಬಜೆಟ್ ಅಧಿವೇಶನವನ್ನು ಯಶಸ್ವಿಯಾಗಿ ಮುಗಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.

      ಬಜೆಟ್ ಅಧಿವೇಶನ ಮುಕ್ತಾಯವಾದ ನಂತರ ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡಿದ ದೇವೇಗೌಡರು ಕೆಲ ಕಾಲ ಬಜೆಟ್ ಮತ್ತು ಅಧಿವೇಶನದ ಮುಖ್ಯ ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

      ಈ ಭೇಟಿ ಅನೌಪಚಾರಿಕವಾಗಿದ್ದು, ಬಜೆಟ್ ಮಂಡಿಸಿದ್ದಕ್ಕೆ ಹಾಗೂ ವಿರೋಧ ಪಕ್ಷಗಳ ಟೀಕೆಗಳಿಗೆ ಸರಿಯಾಗಿ ಉತ್ತರ ನೀಡಿದ್ದಕ್ಕೆ ಸಂತುಷ್ಟರಾಗಿರುವ ದೇವೇಗೌಡರು ಮಗನ ಸಾಧನೆಗೆ ಬೆನ್ನುತಟ್ಟಿದ್ದಾರೆ.

      Deve Gowda congratulate Kumaraswamy on completing budget session

      ನಿನ್ನೆಯಷ್ಟೆ ಬಜೆಟ್ ಅಧಿವೇಶನ ಮುಗಿದಿದ್ದು, ಬಜೆಟ್‌ಗೆ ನಿನ್ನೆ ಲೇಖಾನುದಾನ ನೀಡಲಾಗಿದೆ. ವಿರೋಧ ಪಕ್ಷಗಳು ಬಜೆಟ್ ಬಗ್ಗೆ ಸಾಕಷ್ಟು ಚಕಾರ ಎತ್ತಿದ್ದರೂ ಸಹ ಬಜೆಟ್ ಚರ್ಚೆಗೆ ಉತ್ತರದ ವೇಳೆ ಕುಮಾರಸ್ವಾಮಿ ಅವರು ಯಶಸ್ವಿಯಾಗಿಯೇ ಟೀಕೆಗಳಿಗೆ ಉತ್ತರ ನೀಡಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+