ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಜೆಟ್ ಅಧಿವೇಶನ ಮುಗಿಸಿದ ಮಗನ ಬೆನ್ನು ತಟ್ಟಿದ ದೇವೇಗೌಡರು

By Manjunatha
|
Google Oneindia Kannada News

Recommended Video

ಎಚ್ ಡಿ ಕುಮಾರಸ್ವಾಮಿಗೆ ಎಚ್ ಡಿ ದೇವೇಗೌಡ್ರು ಭೇಷ್ ಅಂದಿದ್ಯಾಕೆ? | Oneindia Kannada

ಬೆಂಗಳೂರು, ಜುಲೈ 14: ಬಜೆಟ್ ಅಧಿವೇಶನವನ್ನು ಯಶಸ್ವಿಯಾಗಿ ಮುಗಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಬಜೆಟ್ ಅಧಿವೇಶನ ಮುಕ್ತಾಯವಾದ ನಂತರ ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡಿದ ದೇವೇಗೌಡರು ಕೆಲ ಕಾಲ ಬಜೆಟ್ ಮತ್ತು ಅಧಿವೇಶನದ ಮುಖ್ಯ ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

'ಹೆಚ್ಚು ಭಾಗ್ಯಗಳನ್ನು ಕೊಡಬೇಡಿ, ಸಿದ್ದರಾಮಯ್ಯ ಸ್ಥಾನದಲ್ಲಿ ಕೂರಬೇಕಾದೀತು''ಹೆಚ್ಚು ಭಾಗ್ಯಗಳನ್ನು ಕೊಡಬೇಡಿ, ಸಿದ್ದರಾಮಯ್ಯ ಸ್ಥಾನದಲ್ಲಿ ಕೂರಬೇಕಾದೀತು'

ಈ ಭೇಟಿ ಅನೌಪಚಾರಿಕವಾಗಿದ್ದು, ಬಜೆಟ್ ಮಂಡಿಸಿದ್ದಕ್ಕೆ ಹಾಗೂ ವಿರೋಧ ಪಕ್ಷಗಳ ಟೀಕೆಗಳಿಗೆ ಸರಿಯಾಗಿ ಉತ್ತರ ನೀಡಿದ್ದಕ್ಕೆ ಸಂತುಷ್ಟರಾಗಿರುವ ದೇವೇಗೌಡರು ಮಗನ ಸಾಧನೆಗೆ ಬೆನ್ನುತಟ್ಟಿದ್ದಾರೆ.

Deve Gowda congratulate Kumaraswamy on completing budget session

ನಿನ್ನೆಯಷ್ಟೆ ಬಜೆಟ್ ಅಧಿವೇಶನ ಮುಗಿದಿದ್ದು, ಬಜೆಟ್‌ಗೆ ನಿನ್ನೆ ಲೇಖಾನುದಾನ ನೀಡಲಾಗಿದೆ. ವಿರೋಧ ಪಕ್ಷಗಳು ಬಜೆಟ್ ಬಗ್ಗೆ ಸಾಕಷ್ಟು ಚಕಾರ ಎತ್ತಿದ್ದರೂ ಸಹ ಬಜೆಟ್ ಚರ್ಚೆಗೆ ಉತ್ತರದ ವೇಳೆ ಕುಮಾರಸ್ವಾಮಿ ಅವರು ಯಶಸ್ವಿಯಾಗಿಯೇ ಟೀಕೆಗಳಿಗೆ ಉತ್ತರ ನೀಡಿದರು.

English summary
JDS president Deve Gowda congratulate CM Kumaraswamy for successfully completing budget session. He visited Kumaraswamy house yesterday and talked about budget session.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X