Get Updates
Get notified of breaking news, exclusive insights, and must-see stories!

ಶನಿವಾರ ದೇವಿ ಶೆಟ್ಟಿ ಜೊತೆ ಜಗ್ಗಿ ವಾಸುದೇವ್‌ ಸಂವಾದ

ಬೆಂಗಳೂರು, ಜೂ.28:ನಾರಾಯಣ ಹೃದಯಾಲಯದ ಡಾ.ದೇವಿಪ್ರಸಾದ್‌ ಶೆಟ್ಟಿ ಅವರು ಈಶ ಪ್ರತಿಷ್ಠಾನದ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ಅವರ ಜೊತೆ ಜ್ಞಾನಿಯೊಂದಿಗೆ ಸಂವಾದ ಕಾರ್ಯ‌ಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸೇಂಟ್‌ ಜೋಸೆಫ್‌‌ ಕಾಲೇಜಿನ ಸಭಾಂಗಣದಲ್ಲಿ ಜೂ.28 ಶನಿವಾರ ಸಂಜೆ ಏಳು ಗಂಟೆಗೆ ಈ ಸಂವಾದ ಕಾರ್ಯಕ್ರಮ ನಡೆಯಲಿದೆ. ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಡಾ.ದೇವಿ ಶೆಟ್ಟಿ 'ಅವರ ಜೊತೆ 'ಮೆಕಾನಿಕ್ಸ್‌ ಆಫ್‌‌ ಹೆಲ್ತ್‌‌' ಎಂಬ ವಿಷಯದ ಬಗ್ಗೆ ಸಂವಾದ ನಡೆಯಲಿದೆ.

Devi Shetty

ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಈ ಕಾರ್ಯ‌ಕ್ರಮ ನಡೆಯಲಿದ್ದು ಈ ಸಂದರ್ಭದಲ್ಲಿ ಜಗ್ಗಿ ವಾಸುದೇವ್‌ ಅವರ 'ತ್ರೀ ಟ್ರೂಥ್ಸ್‌‌ ಆಫ್‌‌ ವೆಲ್‌ಬಿಯಿಂಗ್‌' ಇಂಗ್ಲಿಷ್‌‌ ಪುಸ್ತಕ ಬಿಡುಗಡೆಯಾಗಲಿದೆ.

ಕಾರ್ಯಕ್ರಮ ವೆಬ್‌ಸೈಟ್‌ನಲ್ಲಿ ನೇರಪ್ರಸಾರವಾಗಲಿದ್ದು ಆಸಕ್ತರು ವೀಕ್ಷಿಸಬಹುದಾಗಿದೆ. ವೆಬ್‌ಸೈಟ್‌‌ ಲಿಂಕ್‌ ಇಲ್ಲಿದೆ: www.inconversations.com

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+