ಕರ್ನಾಟಕವೇ ಉಗ್ರರ ಸ್ಲೀಪರ್ ಸೆಲ್: ಡಿಜಿಪಿ ಸ್ಫೋಟಕ ಹೇಳಿಕೆ
ಬೆಂಗಳೂರು, ಸೆ.29: ಕರ್ನಾಟಕವು ಉಗ್ರರ ಸ್ಲೀಪರ್ ಸೆಲ್ ಆಗುತ್ತಿದೆ ಎನ್ನುವ ಆತಂಕಕಾರಿ ಮಾಹಿತಿಯನ್ನು ಡಿಜಿಪಿ ನೀಲಮಣಿ ರಾಜು ಹೊರಹಾಕಿದ್ದಾರೆ.
ಉಗ್ರ ಚಟುವಟಿಕೆಗಳು, ವಿಧ್ವಂಸಕ ಕೃತ್ಯಗಳು ನಡೆಯದಿದ್ದರೂ ಕೂಡ ಕರ್ನಾಟಕ ಉಗ್ರರ ಆವಾಸ ಸ್ಥಾನವಾಗುತ್ತಿದೆ , ದಕ್ಷಿಣ ಭಾರತ ರಾಜ್ಯಗಳ ಡಿಜಿಪಿ ಸಭೆಯಲ್ಲಿ ತಮಿಳುನಾಡು, ಆಂಧ್ರ, ತೆಲಂಗಾಣ, ಕೇರಳ ಮತ್ತು ಪುದುಚೆರಿ ಡಿಜಿಪಿಗಳು ಭಾಗವಹಿಸಿದ್ದರು.
ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಇಲ್ಲ, ಶಾಂತಿಯುತವಾಗಿ ವಿಧಾನಸಭೆ ಚುನಾವಣೆ ಮುಕ್ತಾಯಗೊಂಡಿದೆ. ಭಯೋತ್ಪಾದಕ ವಿಚಾರದಲ್ಲಿ ಹೆಚ್ಚಿನ ಚಟುವಟಿಕೆ ಕಂಡುಬಂದಿಲ್ಲ, ಆದರೆ ರಾಮನಗರ ಮತ್ತು ಬೆಂಗಳೂರಿನಲ್ಲಿ ಬಾಂಗ್ಲಾ ದೇಶದ ಜಮತ್ ಮುಜಾಯಿನ್ ಉಗ್ರ ಸಂಘಟನೆ ಸದಸ್ಯರು ಬಂಧನಕ್ಕೆ ಒಳಗಾಗಿದ್ದಾರೆ.

ರಾಜ್ಯದಲ್ಲಿ ಉಗ್ರರಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ. ಅದೇ ರೀತಿ ಐಸಿಸ್ ಬೆಂಬಲಿಗರೂ ಕೂಡ ಇದ್ದಾರೆ, ತುಮಕೂರಿನಲ್ಲಿ ಇಂತಹ ಜಾಲವನ್ನು ಪತ್ತೆ ಹಚ್ಚಲಾಗಿತ್ತು, ಸಿಮಿ ಸಂಘಟನೆ ಉಗ್ರರು ಇಲ್ಲೇ ಹುಟ್ಟಿದ್ದು, ನಿಗ್ರಹಕ್ಕೆ ಹೆಚ್ಚಿನ ಹೊಂದಾಣಿಕೆ ಬೇಕು ಮತ್ತು ನಿರಂತರ ಕಾರ್ಯಾಚರಣೆ ನಡೆಯಬೇಕು ಎಂದು ಡಿಜಿಪಿ ನೀಲಮಣಿ ರಾಜು ಹೇಳಿದರು.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ










Click it and Unblock the Notifications