ಅನ್ಯಾಯ ಬಗ್ಗೆ ಟ್ವೀಟ್ ಮಾಡಿದ ಡಿ ರೂಪಾಗೆ ಭಾರಿ ಬೆಂಬಲ
ಬೆಂಗಳೂರು, ಜುಲೈ 20: ಕಾರಾಗೃಹ ಡಿಐಜಿಯಾಗಿದ್ದ ಡಿ ರೂಪಾ ಅವರನ್ನು ಟ್ರಾಫಿಕ್ ಇಲಾಖೆ ಡಿಐಜಿಯಾಗಿ ವರ್ಗಾವಣೆ ಮಾಡಿದ್ದು ಇನ್ನೂ ಚರ್ಚೆಯಲ್ಲಿದೆ. ತಮಗೆ ಬೆಂಬಲ ವ್ಯಕ್ತಪಡಿಸಿದವರಿಗೆ ಡಿ ರೂಪಾ ಅವರು ಧನ್ಯವಾದ ಅರ್ಪಿಸಿದ್ದು ಆಗಿದೆ. ಈಗ ಹಳೆ ಟ್ವೀಟೊಂದು ಮತ್ತೆ ಸುದ್ದಿಯಲ್ಲಿದೆ.
ಅನ್ಯಾಯದ ವಿರುದ್ಧ ಡಿ ರೂಪಾ ಅವರು ಟ್ವೀಟ್ ಮಾಡಿದ್ದು, ಸರ್ಕಾರದ ವಿರುದ್ಧ ಪರೋಕ್ಷವಾಗಿ ಕಿಡಿಕಾರಿರುವಂತಿದೆ. 'ಎಲ್ಲೆಡೆ ಅನ್ಯಾಯವೇ ಇರುವಾಗ...ನ್ಯಾಯಕ್ಕೆ ಬೆದರಿಕೆ ಇರುತ್ತೆ' ಎಂದು ಅಮೆರಿಕದ ಮಾನವ ಹಕ್ಕುಗಳ ಹೋರಾಟಗಾರ ಮಾರ್ಟಿನ್ ಲೂಥರ್ ಕಿಂಗ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ.

ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿನ ಭ್ರಷ್ಟಾಚಾರ, ಅಕ್ರಮದ ಬಗ್ಗೆ ಎರಡು ವರದಿ ನೀಡಿ ಡಿಜಿ ಹಾಗೂ ಐಜಿ ಸತ್ಯನಾರಾಯಣ ರಾವ್ ಅವರ ಮೇಲೆ ಆರೋಪ ಹೊರೆಸಿದ್ದ ಡಿ ರೂಪಾ ಅವರಿಗೆ ವರ್ಗಾವಣೆ ಶಿಕ್ಷೆ ಲಭಿಸಿದೆ. ಟ್ರಾಫಿಕ್, ರಸ್ತೆ ಸುರಕ್ಷತೆ ವಿಭಾಗದ ಡಿಜಿಪಿಯಾಗಿ ನೇಮಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
— D Roopa IPS (@D_Roopa_IPS) July 18, 2017
ವರ್ಗಾವಣೆ ನಂತರ ಮೊದಲ ಬಾರಿಗೆ ಮಾಧ್ಯಮಗಳ ಜತೆ ಮಾತನಾಡಿರುವ ಟ್ರಾಫಿಕ್ ಮತ್ತು ರಸ್ತೆ ಸುರಕ್ಷತೆ ವಿಭಾಗದ ಆಯುಕ್ತೆ ಡಿ ರೂಪಾ, "ಸರಕಾರಕ್ಕೆ ಅಧಿಕಾರಿಗಳನ್ನು ವರ್ಗವಾಣೆ ಮಾಡುವ ಹಕ್ಕಿದೆ, ನಾನು ಆದೇಶವನ್ನು ಪಾಲಿಸುತ್ತೇನೆ. ಬೆಲೆಕಟ್ಟಲಾಗದ ಬೆಂಬಲ ಕೊಟ್ಟಿದ್ದಕ್ಕಾಗಿ ಕಿರಣ್ ಬೇಡಿಯವರಿಗೆ ನನ್ನ ಧನ್ಯವಾದಗಳು," ಎಂದು ಡಿಐಜಿ ಡಿ. ರೂಪ ಹೇಳಿದ್ದರು.
ಕಿರಣ್ ಬೇಡಿಯಂತೆ ನೀವು ನಮಗೆ ಸ್ಫೂರ್ತಿ
Respected Mam..Your braveness and courage will serve as inspiration to many, just like respected #KiranBediji.
— Arif Maghribi (@DrKashmirM) July 18, 2017
God bless you always.
ನೋವು ತೋಡಿಕೊಂಡ ಮಾಜಿ ಯೋಧ
I am also struggling alone for Justice.Corruption has occupied the whole system.I am suffering a lot n will die without getting Justice :-( pic.twitter.com/zDYn7JFo1m
— VADIRAJU HM (@VADIRAJUHM) July 18, 2017
ಮಾರ್ಟಿನ್ ಲೂಥರ್ ಕಿಂಗ್ ಹೇಳಿಕೆಗಳನ್ನು ಹಾಕಿದ ಟ್ವಿಟ್ಟಿಗರು
The targeting of honest officers should give us sleepless nights as it showcases the deep rot that has seeped into the system. @RSSorg pic.twitter.com/t3nhVQdSqD
— Basant Nayar (@basant_nayar) July 19, 2017
(ಒನ್ಇಂಡಿಯಾ ಸುದ್ದಿ)
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications