ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಭಿಮಾನಿಗಳು ಹೊತ್ತ ಹರಕೆಯನ್ನು ತೀರಿಸಿದ ಡಿಕೆ ಶಿವಕುಮಾರ್

|
Google Oneindia Kannada News

ಬೆಂಗಳೂರು, ಜನವರಿ 21: ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಜೈಲಿನಲ್ಲಿದ್ದಾಗ ಅವರ ಅಭಿಮಾನಿಗಳು ಹೊತ್ತ ಹರಕೆಯನ್ನು ಈಗ ಅವರು ತೀರಿಸಿದ್ದಾರೆ.

ಡಿಕೆ ಶಿವಕುಮಾರ್ ಅವರು ಶೀಘ್ರ ಜೈಲಿನಿಂದ ಬಿಡುಗಡೆಯಾದರೆ ನಗರ ಸರ್ಕಲ್ ಮಾರಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಾರೆ ಎಂದು ಹರಕೆ ಕಟ್ಟಿಕೊಂಡಿದ್ದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಘೋಷಣೆಗೂ ಮುನ್ನ ಕಬ್ಬಾಳಮ್ಮಗೆ ಪೂಜೆ ಸಲ್ಲಿಸಿದ ಡಿಕೆಶಿ ತಾಯಿಕೆಪಿಸಿಸಿ ಅಧ್ಯಕ್ಷ ಸ್ಥಾನ ಘೋಷಣೆಗೂ ಮುನ್ನ ಕಬ್ಬಾಳಮ್ಮಗೆ ಪೂಜೆ ಸಲ್ಲಿಸಿದ ಡಿಕೆಶಿ ತಾಯಿ

ಅಭಿಮಾನಿಗಳು ಡಿಕೆಶಿ ಕೈಯಿಂದ ಮುಷ್ಟಿ ಕಾಣಿಕೆ ಹಾಕಿಸುವ ಹರಿಕೆ ಹೊತ್ತಿದ್ದರು. ಆದ್ದರಿಂದ ಬೊಗಸೆ ತುಂಬ ನಾಣ್ಯಗಳನ್ನು ಇಟ್ಟುಕೊಂಡು ಹರಕೆ ಕಾಣಿಕೆಯನ್ನು ಹುಂಡಿಗೆ ಹಾಕಿದ್ದಾರೆ. ಈ ಮೂಲಕ ಅಭಿಮಾನಿಗಳ ಹರಕೆಯನ್ನು ನೆರವೇರಿಸಿದ್ದಾರೆ.

DK Shivakumar Perform Pooja At The Circle Maramma Temple

ಡಿ.ಕೆ ಶಿವಕುಮಾರ್ ಜಾರಿ ನಿರ್ದೇಶನಾಲಯ(ಇಡಿ) ಬಂಧನದಿಂದ ಶೀಘ್ರವಾಗಿ ಬಿಡುಗಡೆಯಾದರೆ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸುತ್ತಾರೆ ಎಂದು ಡಿಕೆಶಿ ಅಭಿಮಾನಿಗಳು ಹರಕೆ ಹೊತ್ತಿದ್ದರು.

English summary
DK Shivakumar Perform Pooja At The Circle Maramma Temple in Malleshwaram.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X