ಡಿ.ಕೆ.ಶಿವಕುಮಾರ್ 'ಸಾಲ್ಟ್ ಆಂಡ್ ಪೆಪ್ಪರ್ ಲುಕ್' ಗೆ ನೆಟ್ಟಿಗರು ಫಿದಾ
ಬೆಂಗಳೂರು, ಅಕ್ಟೋಬರ್ 26: ಐವತ್ತು ದಿನ ಜೈಲು ವಾಸ ಅನುಭವಿಸಿ ಜಾಮೀನಿನ ಹೊರಬಂದಿರುವ ಡಿ.ಕೆ.ಶಿವಕುಮಾರ್ ಅವರ ಹೊಸ ಲುಕ್ ಭಾರಿ ಸದ್ದು ಮಾಡುತ್ತಿದೆ.
ಪ್ರಕರಣದ ವಿಚಾರಣೆಗಾಗಿ ಆಗಾಗ್ಗೆ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಆಗಮಿಸುತ್ತಿದ್ದ ಡಿ.ಕೆ.ಶಿವಕುಮಾರ್ ಕೃಶವಾದಂತೆ ಕಾಣುತ್ತಿದ್ದರು. ಆದರೆ ಜಾಮೀನಿನ ಮೇಲೆ ಹೊರಬಂದ ದಿನ ಅವರ ಲುಕ್ ಬದಲಾಗಿ ಹೋಗಿತ್ತು.
ಡಿ.ಕೆ.ಶಿವಕುಮಾರ್ ಅವರು ಗಡ್ಡ ಬಿಟ್ಟು ಮಿಂಚುತ್ತಿದ್ದಾರೆ. ಕಪ್ಪು-ಬಿಳಿ ಮಿಶ್ರಿತ ಗಡ್ಡವನ್ನು ಫ್ಯಾಷನ್ ಲೋಕದಲ್ಲಿ 'ಸಾಲ್ಟ್ ಆಂಡ್ ಪೆಪ್ಪರ್ ಲುಕ್' ಎಂದು ಕರೆಯಲಾಗುತ್ತದೆ. ಯಾವಾಗಲೂ ಕ್ಲೀನ್ ಶೇವ್ನಲ್ಲಿ ಕಾಣಿಸಿಕೊಳ್ಳುತ್ತಿದ್ದ ಡಿ.ಕೆ.ಶಿವಕುಮಾರ್ ಅವರ ಸಾಲ್ಟ್ ಆಂಡ್ ಪೆಪ್ಪರ್ ಲುಕ್ ಗೆ ಅಭಿಮಾನಿಗಳು, ನೆಟ್ಟಿಗರು ಫಿದಾ ಆಗಿದ್ದಾರೆ.

ಕಬಾಲಿ ಚಿತ್ರದಲ್ಲಿ ರಜನೀಕಾಂತ್, ಕೋಟಿಗೊಬ್ಬ ದಲ್ಲಿ ವಿಷ್ಣುವರ್ಧನ್, ಚಕ್ರವರ್ತಿ ಸಿನಿಮಾದಲ್ಲಿ ದರ್ಶನ್ ಮಫ್ತಿ ಚಿತ್ರದಲ್ಲಿ ಶಿವರಾಜ್ ಕುಮಾರ್ ಇನ್ನೂ ಹಲವು ನಾಯಕರು ಈ ಸಾಲ್ಟ್ ಆಂಡ್ ಪೆಪ್ಪರ್ ಲುಕ್ ನಲ್ಲಿ ಕಾಣಿಸಿಕೊಂಡು ಅಭಿಮಾನಿಗಳನ್ನು ರಂಜಿಸಿದ್ದಾರೆ.
ಮನೆ ದೇವರ ದರ್ಶನದ ಬಳಿಕ ಡಿ.ಕೆ.ಶಿವಕುಮಾರ್ ಗಡ್ಡ ತೆಗೆದು ಮತ್ತೆ ತಮ್ಮ ಹಳೆ ಲುಕ್ಗೆ ಬರಲಿದ್ದಾರೆ ಎನ್ನಲಾಗುತ್ತಿದೆ.
ಇಂದು ಡಿ.ಕೆ.ಶಿವಕುಮಾರ್ ರಾಜ್ಯಕ್ಕೆ ಬರುತ್ತಿದ್ದು, ಸಾವಿರಾರು ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನನ್ನು ಅದ್ಧೂರಿಯಾಗಿ ಸ್ವಾಗತಿಸಲು ಸಜ್ಜಾಗಿದ್ದಾರೆ. ಸುಮಾರು ಐವತ್ತೈದು ದಿನಗಳ ನಂತರ ಡಿ.ಕೆ.ಶಿವಕುಮಾರ್ ರಾಜ್ಯಕ್ಕೆ ವಾಪಸ್ಸಾಗುತ್ತಿದ್ದಾರೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications