ಆಮಿಷಗಳಿಗೆ ಬಲಿಯಾಗಬೇಡಿ: ಜೆಡಿಎಸ್ ಶಾಸಕರಿಗೆ ಎಚ್ಡಿಕೆ ಸಲಹೆ
ಬೆಂಗಳೂರು, ಸೆಪ್ಟೆಂಬರ್ 09: ರಾಜಕೀಯ ಬೆಳವಣಿಗೆಗಳು ಬಿರುಸು ಪಡೆದುಕೊಳ್ಳುತ್ತಿರುವ ಕಾರಣ ನಿನ್ನೆ ಕರೆದಿದ್ದ ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಪಕ್ಷದ ಶಾಸಕರಿಗೆ ಕುಮಾರಸ್ವಾಮಿ ಹಾಗೂ ದೇವೇಗೌಡ ಕೆಲವು ಎಚ್ಚರಿಕೆಗಳನ್ನು ನೀಡಿದ್ದಾರೆ.
ಜೆಡಿಎಸ್ ಶಾಸಕರು ಸದಾ ಒಗ್ಗಟ್ಟಾಗಿರಿ, ಯಾವುದೇ ಪಕ್ಷದ ಆಸೆ, ಆಮೀಷಗಳಿಗೆ ಒಳಗಾಗಬೇಡಿ, ಬೆಳೆಸಿದ ಪಕ್ಷಕ್ಕೆ ಕೈಕೊಡಬೇಡಿ ಎಂದು ಕುಮಾರಸ್ವಾಮಿ ಅವರು ಜೆಡಿಎಸ್ ಶಾಸಕರಿಗೆ ಕಿವಿ ಮಾತು ಹೇಳಿದ್ದಾರೆ.
ದೇವೇಗೌಡ ಅವರು ಸಹ ಇದೇ ರೀತಿಯ ಕೆಲವು ಎಚ್ಚರಿಕೆ ಮಾತುಗಳನ್ನು ಹೇಳಿದ್ದು. ಯಾವುದೇ ಪಕ್ಷದವರು ಸಂಪರ್ಕ ಮಾಡಿದರೂ ಪಕ್ಷದ ವರಿಷ್ಠರ ಗಮನಕ್ಕೆ ತರಬೇಕು ಹಾಗೂ ಅಕ್ಕ ಪಕ್ಷದ ಕ್ಷೇತ್ರಗಳ ಶಾಸಕರ ಸ್ಥಿತಿಯ ಬಗ್ಗೆಯೂ ವರದಿ ನೀಡಬೇಕು ಎಂದು ಹೇಳಿದ್ದಾರೆ.

ಸಮ್ಮಿಶ್ರ ಸರ್ಕಾರ ಇರುವ ಕಾರಣ ಕೆಲವು ಕಾರ್ಯಗಳು ಆಗಲು ವಿಳಂಬವಾಗಿರಬಹುದು ಆದರೆ ಸಣ್ಣ-ಪುಟ್ಟ ಕಾರ್ಯಗಳಿಗೆ ಯಾರೂ ಬೇಸರ ಪಟ್ಟುಕೊಳ್ಳಬಾರದು. ಏನೇ ಸಮಸ್ಯೆ ಇದ್ದರೂ ಮಾತನಾಡಿ ಬಗೆಹರಿಸಿಕೊಳ್ಳೇಕು ಎಂದು ಕುಮಾರಸ್ವಾಮಿ ಅವರು ಶಾಸಕರಲ್ಲಿ ಮನವಿ ಮಾಡಿದ್ದಾರೆ.
ನಮ್ಮದೇ ಸರ್ಕಾರವಿದ್ದರೂ ಕೆಲಸ ಕಾರ್ಯಗಳು ಸುಗಮವಾಗಿ ನಡೆಯುತ್ತಿಲ್ಲ. ನಮ್ಮ ಕ್ಷೇತ್ರಗಳ ಕೆಲಸಗಳನ್ನು ಮಾಡಿಸಿಕೊಳ್ಳಲು ಹೆಣಗಾಡಬೇಕಾಗಿದೆ. ಅಧಿಕಾರಿಗಳು ತಮ್ಮ ಮಾತುಗಳಿಗೆ ಬೆಲೆ ಕೊಡುತ್ತಿಲ್ಲ ಎಂದು ಮುಖ್ಯಮಂತ್ರಿ ಗಮನ ಸೆಳೆದಿದ್ದಾರೆ. ಆಗ ಕುಮಾರಸ್ವಾಮಿ ಅವರು ಸ್ವಲ್ಪ ಕಾಲಾವಕಾಶ ಕೊಡಿ. ಎಲ್ಲವನ್ನೂ ಸರಿಪಡಿಸುತ್ತೇನೆ ಎಂದು ಸಿಎಂ ಹೇಳಿದ್ದಾರೆ ಎನ್ನಲಾಗಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications