ಮೇ 18ರಂದು ಪದ್ಮಶ್ರೀ ದೊಡ್ಡರಂಗೇಗೌಡರ ಕೃತಿ ಲೋಕಾರ್ಪಣೆ
ಬೆಂಗಳೂರು, ಮೇ 16 : ಪದ್ಮಶ್ರೀ ಪುರಸ್ಕೃತ ಡಾ. ದೊಡ್ಡರಂಗೇಗೌಡರ ಮತ್ತೊಂದು ಅದ್ಬುತ ಕೃತಿ "ಮಣ್ಣಿನ ಮಾತುಗಳು" ಮೇ 18, ಶನಿವಾರದಂದು ಲೋಕಾರ್ಪಣೆಯಾಗಲಿದೆ. ಅಂತರಾಳ ಟ್ರಸ್ಟ್ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಈ ಕೃತಿ ದೊ.ರಂ.ಗೌಡರ ಹಿಂದಿನ ಎಲ್ಲಾ ಕೃತಿಗಳಿಗಿಂತ ಭಿನ್ನವಾಗಿದ್ದು, ಈ ತತ್ವದ ಸಾಲುಗಳು ಮಣ್ಣಿನ ಮೂಸೆಯಿಂದ ಹೊರಹೊಮ್ಮಿರುವುದು. ಸಾಮಾನ್ಯ ಮನುಷ್ಯನ ಬೆವರ ಹನಿಯ ಅನುಭವದ ಸಾರ. ಮಣ್ಣಿನ ಮಕ್ಕಳ ಸ್ವಗತದಂತೆ ನೈಜವಾಗಿದೆ.
ಅಲ್ಲದೇ ಅವತ್ತು "ಮಣ್ಣಿನ ಮಾತುಗಳು" ಕೃತಿಯಲ್ಲಿನ ಆಯ್ದ ಮುತ್ತಿನ ಸಾಲುಗಳು ಧ್ವನಿ ಸಾಂದ್ರಿಕೆಯ ರೂಪದಲ್ಲಿಯೂ ಕೂಡ ಲೋಕಾರ್ಪಣೆಯಾಗಲಿದೆ. ಈ ಧ್ವನಿ ಸಾಂದ್ರಿಕೆಯ ಸಂಗೀತ ರೂವಾರಿ ಮ್ಯಾಂಡಲಿನ್ ಪ್ರಸಾದ ಅವರು. ಸನ್ನಿಧಿ ಸಂಸ್ಥೆ ನಿರ್ಮಿಸಿರುವ ಈ ಸಂಗೀತ ಸಂಪುಟಕ್ಕೆ ಡಾ. ಮುದ್ದು ಮೋಹನ್, ಗಣೇಶ್ ದೇಸಾಯಿ, ಮಹೇಶ್ ಪ್ರಿಯದರ್ಶನ್ ಹಾಗೂ ಶ್ರೀಮತಿ ಶ್ರುತಿ ಅವರು ಧ್ವನಿಯಾಗಿದ್ದಾರೆ.

ಕಾರ್ಯಕ್ರಮ ವಿವರ;
ಡಾ. ಮನು ಬಳಿಗಾರ್ ಅಧ್ಯಕ್ಷತೆ
ಪ್ರೊ. ಎಂ.ಎಚ್ ಕೃಷ್ಣಯ್ಯ ಅವರಿಂದ ಪುಸ್ತಕ ಲೋಕಾರ್ಪಣೆ
ಮುದ್ದುಮೋಹನ್ ರಿಂದ ಸೀಡಿ ಲೋಕಾರ್ಪಣೆ
ಉಪಸ್ಥಿತಿ : ಪದ್ಮಶ್ರೀ ಡಾ. ದೊಡ್ಡರಂಗೇಗೌಡ, ಮ್ಯಾಂಡೋಲಿನ್ ಶ್ರೀನಿವಾಸ್
ನಿರೂಪಣೆ: ರಾಜ ಶಶಿಧರ್.
ದಿನಾಂಕ, ಸಮಯ: ಮೇ 18, ಶನಿವಾರ, ಬೆಳಗ್ಗೆ 11 ಗಂಟೆಗೆ
ಸ್ಥಳ: ಶ್ರೀಕೃಷ್ಣರಾಜ ಪರಿಷನ್ಮಂದಿರ, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications