ಬೆಂಗಳೂರು ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ: ಡಾ.ಸಿ.ಎನ್.ಮಂಜುನಾಥ್
ಬೆಂಗಳೂರು, ಡಿ. 26: ಬೆಂಗಳೂರು ಪ್ರೆಸ್ಕ್ಲಬ್ನಿಂದ ನೀಡುವ ವಾರ್ಷಿಕ ಪ್ರತಿಷ್ಠಿತ 'ವರ್ಷದ ವ್ಯಕ್ತಿ ಪ್ರಶಸ್ತಿ'ಗೆ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ, ಪದ್ಮಶ್ರೀ ಪುರಸ್ಕೃತ ಡಾ.ಸಿ.ಎನ್.ಮಂಜುನಾಥ್ ಆಯ್ಕೆಯಾಗಿದ್ದಾರೆ ಎಂದು ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್ ಹೇಳಿದ್ದಾರೆ.
ಡಿಸೆಂಬರ್ 31 ರಂದು ಬೆಳಗ್ಗೆ 11 ಗಂಟೆಗೆ ಪ್ರೆಸ್ಕ್ಲಬ್ ಆವರಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದು, ಜೊತೆಗೆ 2016ರ ವರ್ಷದ ಪ್ರೆಸ್ ಕ್ಲಬ್ ಡೈರಿ ಲೋಕಾರ್ಪಣೆಗೊಳ್ಳಲಿದೆ.

'ಜೀವಮಾನ ಸಾಧನೆ' ಪ್ರಶಸ್ತಿ: ಹಿರಿಯ ಛಾಯಾಗ್ರಾಹಕರಾದ ಮುಹಮ್ಮದ್ ಅಸದ್, ಕೇಶವ ವಿಟ್ಲ ಹಾಗೂ ಹಿರಿಯ ಪತ್ರಕರ್ತರಾದ ಡಿ.ವಿ.ರಾಜಶೇಖರ್, ವಸಂತ ನಾಡಿಗೇರ್, ಎಸ್.ಆರ್.ಆರಾಧ್ಯ, ಬಿ.ಪಿ.ಮಲ್ಲಪ್ಪ, ಶಶಿಧರ್ ಭಟ್, ಕೆ.ಎಂ. ಶಿವರಾಜ್, ಆರ್.ಟಿ.ವಿಠ್ಠಲಮೂರ್ತಿ, ರುದ್ರಣ್ಣ ಹರ್ತಿಕೋಟೆ, ವಿ.ನಾಗರಾಜು, ಜಿ.ಎಂ. ಕುಮಾರ್ ಆಯ್ಕೆಗೊಂಡಿದ್ದಾರೆ.
'ಸಾಧಕಿ' ಪ್ರಶಸ್ತಿ: ಹಿರಿಯ ಪತ್ರಕರ್ತೆಯರಾದ ನಹೀದಾ ಅತಾವುಲ್ಲಾ ಮತ್ತು ಕೆ.ಜಿ.ನಾಗಲಕ್ಷ್ಮೀ ಬಾಯಿ
'ಕೃಷಿ ಸಾಧಕ' ಪ್ರಶಸ್ತಿ: ಮಂಡ್ಯ ಜಿಲ್ಲೆಯ ಕಿರುಗಾವಲಿನ ಸಾವಯವ ಕೃಷಿ ತಜ್ಞ ಸೈಯದ್ ಘನಿಖಾನ್ ಆಯ್ಕೆಯಾಗಿದ್ದಾರೆ
ಸಮಾರಂಭದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹಾಗೂ ಚಿತ್ರರಂಗದ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಸಂಜೆ 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಶ್ರೀಧರ್ ಹಾಗೂ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಕಾಶ್ ತಿಳಿಸಿದ್ದಾರೆ. (ಒನ್ ಇಂಡಿಯಾ ಸುದ್ದಿ)
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications