ವಾಹನ ವೇಗಕ್ಕೆ ಬ್ರೇಕ್ ಹಾಕಲು ಡಿಜಿಟಲ್ ಡಿಸ್ಪ್ಲೇ ಬೋರ್ಡ್!
ಬೆಂಗಳೂರು, ಮಾರ್ಚ್ 15: ವಾಹನಗಳ ವೇಗಕ್ಕೆ ಮಿತಿಯೇನೋ ಇದೆ ಆದರೆ ಪಾಲಿಸುವವರ ಸಂಖ್ಯೆ ತೀರಾ ಕಡಿಮೆ, ಒಂದೊಂದು ರಸ್ತೆಯಲ್ಲಿ ಒಂದೊಂದು ವೇಗಮಿತಿಯ ಬೋರ್ಡ್ ಗಳನ್ನು ಅಳವಡಿಸಿದರೂ ಕಂಡರೂ ಕಾಣಿಸದಂತೆ ಹೋಗುವವರೇ ಹೆಚ್ಚು.
ಇನ್ನುಮುಂದೆ ಹೀಗಾಗುವುದಿಲ್ಲ, ಅತಿಯಾದ ವೇಗ, ಅಪಘಾತಕ್ಕೆ ಕಾರಣ ಎನ್ನುವ ಹಾಗೆ ಆ ವೇಗವನ್ನು ಅಳೆಯುವ ಡಿಸ್ ಪ್ಲೇ ಬೋರ್ಡ್ ಗಳು ನಗರಕ್ಕೆ ಕಾಲಿಡಲಿವೆ. ದಾಖಲೆ ಆಧಾರಿತ ಈ ತಂತ್ರಜ್ಞಾನವನ್ನು ಅಳವಡಿಸಲು ಬೆಂಗಳೂರು ಸಂಚಾರ ಪೊಲೀಸರು ಮುಂದಾಗಿದ್ದಾರೆ.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಈ ಡಿಸ್ ಪ್ಲೇ ಬೋರ್ಡ್ ಅಳವಡಿಸಿದರೆ ವೇಗದ ಬಗ್ಗೆ ಚಾಲಕರು ಮತ್ತು ಟ್ರಾಫಿಕ್ ಪೊಲೀಸರ ನಡುವೆ ತಕರಾರು ಪ್ರಸ್ನೆಯೇ ಬರುವುದಿಲ್ಲ. ನಿಖರವಾದ ಮಾಹಿತಿಯನ್ನು ತೋರಿಸಿದ ಮೇಲೆ ಚಾಲಕರು ಒಪ್ಪಲೇ ಬೇಕಾಗುತ್ತದೆ. ಈ ತಂತ್ರಜ್ಞಾನಕ್ಕೆ ಡ್ರೈವರ್ ಫೀಡ್ ಬ್ಯಾಕ್ ಸೈನ್ಸ್ ಎಂದು ಕರೆಯಲಾಗುತ್ತಿದೆ. ಇದು ರೇಡಾರ್ ಆಧಾರಿತ ಯಂತ್ರವಾಗಿದ್ದು, ವಾಹನದ ವೇಗವನ್ನು ನಿಖರವಾಗಿ ಅಳೆದು ತೋರಿಸುತ್ತದೆ.

ಈ ಯಂತ್ರವನ್ನು ಮೊದಲು ಅಳವಡಿಸಿದ ಮೊದಲ ನಗರ ಕೊಲ್ಕತ್ತಾ .ಈ ಯಂತ್ರವನ್ನು ಅಳವಡಿಸಿದ ರಸ್ತೆಯಲ್ಲಿ ವಾಹನಗಳು ಸಾಗುವಾಗ ಅದರ ವೇಗವು ಬದಿಯಲ್ಲಿ ಅಳವಡಿಸಿರುವ ಡಿಜಿಟಲ್ ಡಿಸ್ಪ್ಲೇನಲ್ಲಿ ಮೂಡುತ್ತದೆ.ಇದನ್ನು ಅಳವಡಿಸಿದರೆ ದೇಶದ ಎರಡನೇ ನಗರ ಎನ್ನುವ ಖ್ಯಾತಿಗೆ ಬೆಂಗಳೂರು ಪಾತ್ರವಾಗಲಿದೆ. ಪ್ರತಿ ಅಂಕಿಯ ಅಳತೆಯು 11 ಇಂಚು ಎತ್ತರ, 5.6 ಇಂಚು ಅಗಲ ಇರಲಿದೆ. 2.5 ಕೋಟಿ ರೂ. ಅಂದಾಜು ವೆಚ್ಚವಾಗಲಿದೆ.
ಅಳವಡಿಕೆ ಎಲ್ಲೆಲ್ಲಿ: ತುಮಕೂರು ರಸ್ತೆ, ಹಳೆ ,ಮದ್ರಾಸ್ ರಸ್ತೆ, ಮೇಲುರಸ್ತೆಗಳು, ಹೊಸೂರು ರಸ್ತೆ, ರಿಂಗ್ ರಸ್ತೆ ಸೇರಿದಂತೆ ನಗರದಲ್ಲಿ ಅತಿ ವೇಗದಿಂದಾಗಿ ಅಪಘಾತ ಸಂಭವಿಸುತ್ತಿರುವ ರಸ್ತೆಗಳ 50ಕಡೆ ಈ ಸಾಧನಗಳು ಅಳವಡಿಸಲಾಗುತ್ತದೆ ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಆರ್. ಹಿತೇಂದ್ರ ತಿಳಿಸಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ











Click it and Unblock the Notifications