ಬೆಂಗಳೂರಿನ ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ ಮೇಲೆ ಡ್ರೋಣ್ ಕಣ್ಣು
ಬೆಂಗಳೂರು, ಡಿ. 31: ಭಯೋತ್ಪಾದನೆ ಭೀತಿ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಮತ್ತಷ್ಟು ಹೈಟೆಕ್ ಆಗಿದ್ದಾರೆ. ಇದೇ ಮೊದಲ ಬಾರಿಗೆ ಹೊಸ ವರ್ಷಾಚರಣೆಯಲ್ಲಿ ಭದ್ರತೆಗಾಗಿ ಡ್ರೋನ್ ಕಣ್ಗಾವಲು ಇರಿಸಿದ್ದಾರೆ.
ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಈಗಾಗಲೇ ಡ್ರೋನ್ ಕ್ಯಾಮೆರಾ ಕಾರ್ಯನಿರತವಾಗಿದೆ. ಸುಮಾರು 50 ಮೀ. ಎತ್ತರದಲ್ಲಿ ಡ್ರೋನ್ ಕ್ಯಾಮೆರಾ ಹಾರಲಿದ್ದು, ದೃಶ್ಯಗಳನ್ನು ಸೆರೆ ಹಿಡಿಯಲಿವೆ. ಅಲ್ಲದೆ, ನಗರದಲ್ಲಿ ರಕ್ಷಣೆಗಾಗಿ 15 ಸಾವಿರ ಪೊಲೀಸರನ್ನು ನೇಮಿಸಲಾಗಿದೆ. [ಬೆಂಗಳೂರಿನ ಎಲ್ಲೆಲ್ಲಿ ವಾಹನ ನಿಲುಗಡೆ, ಸಂಚಾರ ನಿರ್ಬಂಧ?]

ಏನಿದು ಡ್ರೋಣ್?: ಮೇಲೆ ಹಾರುತ್ತ ಹೈ ರೆಸಲ್ಯೂಶನ್ ವಿಡಿಯೋ ಹಾಗೂ ಫೋಟೊ ಸೆರೆಹಿಡಿದು ಪೊಲೀಸ್ ನಿಯಂತ್ರಣ ಕೇಂದ್ರಕ್ಕೆ ಕಳುಹಿಸಲಿವೆ. ರಾತ್ರಿ ಸಮಯದಲ್ಲಿಯೂ ಉತ್ತಮ ಗುಣಮಟ್ಟದ ದೃಶ್ಯ ಸೆರೆ ಹಿಡಿಯುವ ಸಾಮರ್ಥ್ಯ ಈ ಡ್ರೋಣ್ಗೆ ಇದೆ. [ಹೊಸ ವರ್ಷಾಚರಣೆಗೆ ಬೆಂಗಳೂರಿನ ಭದ್ರತೆ ಹೇಗಿದೆ?]
ಇದನ್ನು ರಿಮೋಟ್ ಕಂಟ್ರೋಲ್ ಹಾಗೂ ಐಓಎಸ್ ಅಥವಾ ಆಂಡ್ರಾಯ್ಡ್ ಸಾಫ್ಟ್ವೇರ್ ಹೊಂದಿರುವ ಮೊಬೈಲ್ ಮತ್ತು ಟ್ಲಾಬ್ಲೆಟ್ ಮೂಲಕವೂ ನಿಯಂತ್ರಿಸಬಹುದು.
#FirstTime @dcpcentralbcp: For 1st time Drone Areal Cameras being used for new yr.Remote controlled .Go upto 50 mts pic.twitter.com/uwjVgb6ZYJ”
— GOK Updates (@GOKUpdates) December 30, 2014 ಮುಂದುವರಿದ ದೇಶಗಳಲ್ಲಿ ಈ ಕ್ವಾಡ್ಕಾಪ್ಟರ್ಗಳನ್ನು ವಿವಿಧ ಉದ್ದೇಶಗಳಿಗಾಗಿ ಬಳಸಲಾಗುತ್ತದೆ. ಅಮೆರಿಕವು ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲು ಡ್ರೋಣ್ ಮಾನವ ರಹಿತ ಯುದ್ಧ ವಿಮಾನವನ್ನು ಬಳಸುತ್ತಿದೆ. ಹಲವು ದೇಶಗಳಲ್ಲಿ ಡ್ರೋಣ್ ಮೂಲಕವೇ ಪಿಜ್ಜಾ, ಬರ್ಗರ್ ಇನ್ನಿತರ ಆಹಾರಗಳನ್ನು ಸರಬರಾಜು ಮಾಡಲಾಗುತ್ತದೆ. [1 ಗಂಟೆವರೆಗೆ ಮಾತ್ರ ಬಾರ್, ಹೋಟೆಲ್ ಓಪನ್]
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026: ಬೆಂಗಳೂರು ಕ್ರಿಕೆಟ್ ಪ್ರೇಮಿಗಳೇ ಗಮನಿಸಿ, ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗುವ ಮುನ್ನ ಈ ಹೊಸ ರೂಲ್ಸ್ ಗೊತ್ತಿರಲಿ












Click it and Unblock the Notifications