ಡ್ರೋಣ್ ಬಳಸಿ ಟ್ರಾಫಿಕ್ ಮೇಲೆ ನಿಗಾ ಇಡ್ತಾರಂತೆ ಪೊಲೀಸರು
ಬೆಂಗಳೂರು, ಆಗಸ್ಟ್ 3: ನಗರದಲ್ಲಿ ವಾಹನಗಳ ಸಂಖ್ಯೆ ವಿಪರೀತವಾಗಿದ್ದು, ಸಂಚಾರ ದಟ್ಟಣೆ ಸಮಸ್ಯೆ ಹೆಚ್ಚಾಗಿದೆ, ಇದಕ್ಕೆ ಸಂಚಾರಿ ಪೊಲೀಸರಿಂದ ನಿಭಾಯಿಸಲು ಸಾಧ್ಯವಾಗುತ್ತಿಲ್ಲ ಹಾಗಾಗು ಟ್ರಾಫಿಕ್ ಮೇಲೆ ನಿಗಾ ಇಡಲು ಡ್ರೋಣ್ ಬಳಕೆಗೆ ಪೊಲೀಸರು ಮುಂದಾಗಿದ್ದಾರೆ.
ನಗರದ ಪ್ರಮುಖ ಜಂಕ್ಷನ್, ವೃತ್ತ ಹಾಗೂ ವಾಹನ ಹೆಚ್ಚಿರುವ ಪ್ರದೇಶಗಳಲ್ಲಿ ಈ ಡ್ರೋಣ್ ಬಳಕೆ ಮಾಡಲಾಗುತ್ತದೆ. ಸಿಗ್ನಲ್ ವ್ಯವಸ್ಥೆ ಇದ್ದರೂ ನಿರೀಕ್ಷಿತ ಫಲಿತಾಂಶ ಸಿಗುತ್ತಿಲ್ಲ, ವಾಹನಗಳ ಸಾಂದ್ರತೆಯ ನಿಖರ ಮಾಹಿತಿ ಕೊರತೆಯಿಂದಾಗಿ ಸಮಸ್ಯೆ ಹಾಗೆಯೇ ಉಳಿದುಕೊಂಡಿದೆ.
ಇದಕ್ಕೀಗ ಪರಿಹಾರ ಕಂಡುಕೊಳ್ಳಲು ದಟ್ಟಣೆ ಹೆಚ್ಚಾಗಿರುವ ಜಾಗದಲ್ಲಿ ಡ್ರೋಣ್ ಮೂಲಕ ಚಿತ್ರೀಕರಣ ಮಾಡಿ ಮಾಹಿತಿ ಸಂಗ್ರಹಿಸಲಾಗುತ್ತದೆ. ಅದನ್ನು ಸಂಚಾರ ನಿಯಂತ್ರಣ ಕೇಂದ್ರದಲ್ಲಿ ವಿಶ್ಲೇಷಿಸಿ ಹೊಸ ವ್ಯವಸ್ಥೆ ರೂಪಿಸಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಲ್ಲಿ 70 ಲಕ್ಷಕ್ಕೂ ಹೆಚ್ಚು ವಾಹನಗಳಿವೆ ಒಳ ಭಾಗದಲ್ಲಿ 25 ಲಕ್ಷಕ್ಕೂ ಹೆಚ್ಚು ವಾಹನಗಳು ಸಂಚರಿಸುತ್ತವೆ, ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯ ಕೆ-ಸ್ಟೆಪ್ಸ್ ಮುಂದಾಳತ್ವದಲ್ಲಿ ಡ್ರೋಣ್ ಚಿತ್ರೀಕರಣ ಯೋಜನೆಯನ್ನು ಆರಂಭಿಸಲಾಗುತ್ತಿದೆ.
ಆಂಧ್ರದಲ್ಲಿ ಇಂತಹ ಪ್ರಯೋಗ ಯಶಸ್ವಿಯಾಗಿದೆ. ದಟ್ಟಣೆ ಸ್ಥಳಗಳಲ್ಲಿ ಡ್ರೋಣ್ ಬಳಕೆಯಿಂದಾಗಿ ಶೇ.20 ರಷ್ಟು ಟ್ರಾಫಿಕ್ ಸುಧಾರಿಸಿದೆ. ವಾಹನ ಸವಾರರಲ್ಲೂ ಜಾಗೃತಿ ಮೂಡಿದ್ದು, ತಪ್ಪು ಮಾಡಿದರೆ ದಂಡ ತೆರಬೇಕಾಗುತ್ತದೆ ಎಂಬ ಎಚ್ಚರಿಕೆ ಮೂಡುತ್ತದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ











Click it and Unblock the Notifications