ಡ್ರೋಣ್ ಬಳಸಿ ಟ್ರಾಫಿಕ್ ಮೇಲೆ ನಿಗಾ ಇಡ್ತಾರಂತೆ ಪೊಲೀಸರು
ಬೆಂಗಳೂರು, ಆಗಸ್ಟ್ 3: ನಗರದಲ್ಲಿ ವಾಹನಗಳ ಸಂಖ್ಯೆ ವಿಪರೀತವಾಗಿದ್ದು, ಸಂಚಾರ ದಟ್ಟಣೆ ಸಮಸ್ಯೆ ಹೆಚ್ಚಾಗಿದೆ, ಇದಕ್ಕೆ ಸಂಚಾರಿ ಪೊಲೀಸರಿಂದ ನಿಭಾಯಿಸಲು ಸಾಧ್ಯವಾಗುತ್ತಿಲ್ಲ ಹಾಗಾಗು ಟ್ರಾಫಿಕ್ ಮೇಲೆ ನಿಗಾ ಇಡಲು ಡ್ರೋಣ್ ಬಳಕೆಗೆ ಪೊಲೀಸರು ಮುಂದಾಗಿದ್ದಾರೆ.
ನಗರದ ಪ್ರಮುಖ ಜಂಕ್ಷನ್, ವೃತ್ತ ಹಾಗೂ ವಾಹನ ಹೆಚ್ಚಿರುವ ಪ್ರದೇಶಗಳಲ್ಲಿ ಈ ಡ್ರೋಣ್ ಬಳಕೆ ಮಾಡಲಾಗುತ್ತದೆ. ಸಿಗ್ನಲ್ ವ್ಯವಸ್ಥೆ ಇದ್ದರೂ ನಿರೀಕ್ಷಿತ ಫಲಿತಾಂಶ ಸಿಗುತ್ತಿಲ್ಲ, ವಾಹನಗಳ ಸಾಂದ್ರತೆಯ ನಿಖರ ಮಾಹಿತಿ ಕೊರತೆಯಿಂದಾಗಿ ಸಮಸ್ಯೆ ಹಾಗೆಯೇ ಉಳಿದುಕೊಂಡಿದೆ.
ಇದಕ್ಕೀಗ ಪರಿಹಾರ ಕಂಡುಕೊಳ್ಳಲು ದಟ್ಟಣೆ ಹೆಚ್ಚಾಗಿರುವ ಜಾಗದಲ್ಲಿ ಡ್ರೋಣ್ ಮೂಲಕ ಚಿತ್ರೀಕರಣ ಮಾಡಿ ಮಾಹಿತಿ ಸಂಗ್ರಹಿಸಲಾಗುತ್ತದೆ. ಅದನ್ನು ಸಂಚಾರ ನಿಯಂತ್ರಣ ಕೇಂದ್ರದಲ್ಲಿ ವಿಶ್ಲೇಷಿಸಿ ಹೊಸ ವ್ಯವಸ್ಥೆ ರೂಪಿಸಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಲ್ಲಿ 70 ಲಕ್ಷಕ್ಕೂ ಹೆಚ್ಚು ವಾಹನಗಳಿವೆ ಒಳ ಭಾಗದಲ್ಲಿ 25 ಲಕ್ಷಕ್ಕೂ ಹೆಚ್ಚು ವಾಹನಗಳು ಸಂಚರಿಸುತ್ತವೆ, ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯ ಕೆ-ಸ್ಟೆಪ್ಸ್ ಮುಂದಾಳತ್ವದಲ್ಲಿ ಡ್ರೋಣ್ ಚಿತ್ರೀಕರಣ ಯೋಜನೆಯನ್ನು ಆರಂಭಿಸಲಾಗುತ್ತಿದೆ.
ಆಂಧ್ರದಲ್ಲಿ ಇಂತಹ ಪ್ರಯೋಗ ಯಶಸ್ವಿಯಾಗಿದೆ. ದಟ್ಟಣೆ ಸ್ಥಳಗಳಲ್ಲಿ ಡ್ರೋಣ್ ಬಳಕೆಯಿಂದಾಗಿ ಶೇ.20 ರಷ್ಟು ಟ್ರಾಫಿಕ್ ಸುಧಾರಿಸಿದೆ. ವಾಹನ ಸವಾರರಲ್ಲೂ ಜಾಗೃತಿ ಮೂಡಿದ್ದು, ತಪ್ಪು ಮಾಡಿದರೆ ದಂಡ ತೆರಬೇಕಾಗುತ್ತದೆ ಎಂಬ ಎಚ್ಚರಿಕೆ ಮೂಡುತ್ತದೆ.
-
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ











Click it and Unblock the Notifications