ಬೆಳ್ಳಂದೂರು ಕೆರೆಯಲ್ಲಿ ಅಪಾಯಕಾರಿ ಬ್ಯಾಕ್ಟೀರಿಯಾ ಪತ್ತೆ!
ಬೆಂಗಳೂರು, ಅಕ್ಟೋಬರ್ 8: ಬೆಳ್ಳಂದೂರು ಕೆರೆಯಲ್ಲಿ ಅಪಾಯಕಾರಿ ಬ್ಯಾಕ್ಟೀರಿಯಾ ಪತ್ತೆಯಾಗಿದ್ದು ಇದು ಮನುಕುಲವನ್ನೇ ನಾಶ ಮಾಡಬಲ್ಲ ಶಕ್ತಿ ಇದೆ ಎಂದು ಅಧ್ಯಯನವೊಂದು ಹೇಳಿರುವುದಾಗಿ ಪರಿಸರ ತಜ್ಞ ಡಾ. ಯಲ್ಲಪ್ಪರೆಡ್ಡಿ ತಿಳಿಸಿದ್ದಾರೆ.
ಬೆಳ್ಳಂದೂರು ಕೆರೆಯಲ್ಲಿ ನೊರೆ ಉತ್ಪತ್ತಿಯಾಗುವುದು, ಬೆಂಕಿ ಕಾಣಿಸಿಕೊಳ್ಳುವುದರ ಬಗ್ಗೆ ನೀವು ತಿಳಿದಿದ್ದೀರಾ ಆದರೆ ಆ ನೀರಿನಲ್ಲಿ ಮುನಷ್ಯರ ಕುಲವನ್ನೇ ನಾಶಮಾಡುವ ಶಕ್ತಿ ಇರುವ ಅಪಾಯಕಾರಿ ಬ್ಯಾಕ್ಟೀರಿಯಾ ಪತ್ತೆಯಾಗಿದ್ದು, ಸುತ್ತಮುತ್ತಲ ಜನರನ್ನು ಆತಂಕಕ್ಕೀಡು ಮಾಡಿದೆ.
ಇತ್ತೀಚೆಗೆ ಒಂದು ವಾರದಿಂದ ಆಗಾಗ ಸುರಿಯುತ್ತಿರುವ ಮಳೆಯಿಂದ ಮತ್ತೆ ನೊರೆ ಉತ್ಪತ್ತಿಯಾಗಿದೆ. ಜತೆಗೆ ಅಧ್ಯನದ ವರದಿಯೊಂದು ಪರಿಸರ ತಜ್ಞರ ಕೈಗೆ ದೊರೆತಿದ್ದು, ಬೆಳ್ಳಂದೂರು ಕೆರೆಯ ಇನ್ನೊಂದು ಭಯಂಕರ ಮುಖದ ಕುರಿತು ಪರಿಚಯವಾಗಿದೆ.

ಮಾಲಿನ್ಯದಿಂದ ಯಾವ ಔಷಧಕ್ಕೂ ಜಗ್ಗದ ಮಾರಕ ರೋಗಗಳನ್ನು ಹರಡುವ ಬ್ಯಾಕ್ಟೀರಿಯಾಗಳು ನಮ್ಮ ಸುತ್ತಮುತ್ತಲಿನ ಕೆರೆಗಳಲ್ಲಿ ಸೃಷ್ಟಿಯಾಗಿವೆ. ನಾವು ನಾಗರೀಕರಣ ಹಾಗೂ ಕೈಗಾರೀಕರಣ ಪ್ರಕ್ರಿಯೆಯಲ್ಲಿ ತೊಡಗಿ ಕೆರೆಕಟ್ಟೆಗಳಲ್ಲಿರುವ ನೀರನ್ನು ಮಲಿನಗೊಳಿಸುತ್ತಿದ್ದೇವೆ ಎಂದು ವಿವರಿಸಿದರು.
ಐಷಾರಾಮಿ ಜೀವನಕ್ಕೋಸ್ಕರ ನಾವು ಪ್ರಕೃತಿಯನ್ನು ಹಾಳು ಮಾಡುತ್ತಿದ್ದೇವೆ, ನಿಸರ್ಗದ ಬಗ್ಗೆ ಪ್ರಾಮಾಣಿಕ ಪ್ರೀತಿ ಬೆಳೆಸಿಕೊಳ್ಳದಿದ್ದರೆ ನಿಸರ್ಗ ಮುನಿಸಿಕೊಳ್ಳುತ್ತದೆ ಎಂದರು.
-
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್












Click it and Unblock the Notifications