ಆಂಬ್ಯುಲೆನ್ಸ್, ಶಾಲಾ ವಾಹನಗಳಲ್ಲಿ ಹೆಚ್ಚಾದ ಕುಡುಕ ಚಾಲಕರ ಸಂಖ್ಯೆ!
ಬೆಂಗಳೂರು, ಫೆಬ್ರವರಿ 24 : ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡುವ ಶಾಲಾ ವಾಹನ, ಆಂಬ್ಯುಲೆನ್ಸ್ ಚಾಲಕರ ಸಂಖ್ಯೆ ನಗರದಲ್ಲಿ ಹೆಚ್ಚಾಗಿದೆ. ಅಂತಹ ಚಾಲಕರು ತಮ್ಮ ಜೀವವನ್ನು ತೊಂದರೆಗೆ ಸಿಲಿಸುವುದರ ಜತೆಗೆ ಮಕ್ಕಳು ಹಾಗೂ ರೋಗಿಗಳ ಜೀವವನ್ನು ಬಲಿತೆಗೆದುಕೊಳ್ಳುತ್ತಿದ್ದಾರೆ.
ಸಂಚಾರ ಪೊಲೀಸರು ನೀಡಿದ ಅಂಕಿ ಅಂಶಗಳ ಪ್ರಕಾರ, ಕುಡುದು ವಾಹನ ಚಲಾಯಿಸುವವರ ಸಂಖ್ಯೆ 2015 ರಲ್ಲಿ 12 ಪ್ರಕರಣಗಳು, 2016 ರಲ್ಲಿ 17 ಪ್ರಕಣಗಳು ದಾಖಲಾಗಿದ್ದರೆ 2017 ರಲ್ಲಿ ಬರೋಬ್ಬರಿ 55 ಪ್ರಕರಣಗಳು ದಾಖಲಾಗಿವೆ.
2018 ಪ್ರಾರಂಭವಾಗಿ ಇನ್ನು ಎರಡು ತಿಂಗಳೂ ಪೂರ್ಣವಾಗಿಲ್ಲ ಈ ಅವಧಿಯಲ್ಲಿ ಈಗಾಗಲೇ 6 ಪ್ರಕರಣಗಳು ದಾಖಲಾಗಿವೆ. ಈ ಕುರಿತು ಮುಂಜಾಗೃತೆ ವಹಿಸುವ ದೃಷ್ಟಿಯಿಂದ ಎಲ್ಲಾ ಶಾಲೆ ಹಾಗೂ ಆಸ್ಪತ್ರೆಗೆ ಪತ್ರವೊಂದನ್ನು ಬರೆದಿದ್ದು ನಗರದಲ್ಲಿ ಸಂಚರಿಸುವ ಎಲ್ಲಾ ವಾಹನಗಳನ್ನು ಪರೀಕ್ಷಿಸಲು ಪೊಲೀಸರಿಗೆ ಸಾಧ್ಯವಿಲ್ಲ ಹಾಗಾಗಿ ಆಸ್ಪತ್ರೆಯಿಂದ ಹೊರಡುವ ಆಂಬುಲೆನ್ಸ್ ಹಾಗೂ ಶಾಲಾ ವಾಹನಗಳ ಚಾಲಕರನ್ನು ಪರೀಕ್ಷಿಸಿಯೇ ಕಳುಹಿಸಬೇಕು ಎಂದು ತಿಳಿಸಲಾಗಿದೆ.

ಚಾಲಕರನ್ನು ಕೆಲಸಕ್ಕೆ ತೆಗೆದುಕೊಳ್ಳುವ ಮೊದಲು ಅವರ ಹಿನ್ನೆಲೆ ಯನ್ನು ತಿಳಿದುಕೊಳ್ಳಬೇಕು. ಶಾಲಾ ವಾಹನಗಳನ್ನು ತಡೆದು ಮಕ್ಕಳ ಮುಂದೆ ಅವರನ್ನು ಪರಿಶೀಲಿಸುವುದು ಕಷ್ಟ ಅದಷ್ಟೇ ಅಲ್ಲದೆ ಆಂಬ್ಯುಲೆನ್ಸ್ ಗಳನ್ನು ನಿಲ್ಲಿಸಿ ಚಾಲಕರ ಪರೀಕ್ಷೆ ಮಾಡುವುದರಿಂದ ರೋಗಿಗಳಿಗೆ ತೊಂದರೆಯಾಗಲಿದೆ.
| ಶಾಲಾ ಬಸ್ ಚಾಲಕರು | ಆಂಬ್ಯುಲೆನ್ಸ್ ಚಾಲಕರು | ||
| ವರ್ಷ | ಪ್ರಕರಣಗಳು | ವರ್ಷ | ಪ್ರಕರಣಗಳು |
| 2015 | 10 | 2015 | 2 |
| 2016 | 14 | 2016 | 3 |
| 2017 | 31 | 2017 | 24 |
| 2018 ಫೆಬ್ರವರಿ (3ನೇ ವಾರ) | 3 | 2018 ಫೆಬ್ರವರಿ (3ನೇ ವಾರ) | 3 |
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications