ಮಾಧ್ಯಮಗಳೆದುರು ಕೈಮುಗಿದ ದುನಿಯಾ ವಿಜಯ್
ಬೆಂಗಳೂರು, ನವೆಂಬರ್ 07: ದಕ್ಷಿಣ ವಲಯದ ಡಿಸಿಪಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದ ನಟ ದುನಿಯಾ ವಿಜಯ್ ಮಾಧ್ಯಮಗಳೆದುರು ಕೈಮುಗಿದು ಇನ್ನು ಮುಂದೆ ಸರಿಯಾಗಿ ಇರುತ್ತೇನೆ ಎಂದು ಕೇಳಿಕೊಂಡಿದ್ದಾರೆ.
ಬೆಂಗಳೂರು ದಕ್ಷಿಣ ವಲಯದ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಅವರ ಕಚೇರಿಗೆ ಕುಟುಂಬ ಸಮೇತ ಬಂದಿದ್ದ ದುನಿಯಾ ವಿಜಯ್ ಪೊಲೀಸರ ಅಣತಿಯಂತೆ ಬಾಂಡ್ ನೀಡಿ ಮುಚ್ಚಳಿಕೆ ಬರೆದುಕೊಟ್ಟು ಕ್ಷಮಾಪಣೆ ಕೇಳಿದ್ದಾರೆ.
ಶಿಸ್ತು ಪಾಲಿಸಬೇಕು, ಕರೆದಾಗ ವಿಚಾರಣೆಗೆ ಬರಬೇಕು, ಕಾನೂನು ಮುರಿಯುವ ಕಾರ್ಯಕ್ಕೆ ಕೈ ಹಾಕಬಾರದು ಎಂಬಿತ್ಯಾದಿ ಸೂಚನೆಗಳನ್ನು ಪೊಲೀಸರು ದುನಿಯಾ ವಿಜಯ್ಗೆ ನೀಡಿದ್ದಾರೆ. ಎಲ್ಲ ನಿಯಮಗಳಿಗೂ ಬದ್ಧನಾಗಿರುತ್ತೇನೆಂದು ದುನಿಯಾ ವಿಜಯ್ ಒಪ್ಪಿಕೊಂಡಿದ್ದಾರೆ.

ಠಾಣೆಯಿಂದ ಹೊರ ಬಂದ ದುನಿಯಾ ವಿಜಯ್ ಮಾಧ್ಯಮಗಳೊಂದಿಗೆ ಮಾತನಾಡಿ 'ಇನ್ನು ಮುಂದೆ ಕಾನೂನು ಧಕ್ಕೆ ಆಗುವಂತಹಾ ಕೆಲಸ ಮಾಡುವುದಿಲ್ಲ' ಎಂದು ಹೇಳಿ ಕೈಮುಗಿದರು.
ದುನಿಯಾ ವಿಜಿ, ಎರಡನೇ ಪತ್ನಿ ಕೀರ್ತಿಗೌಡ ಹಾಗೂ ಪುತ್ರ ಸಾಮ್ರಾಟ್ ವಿಚಾರಣೆಗೆ ಹಾಜರಾಗಿದ್ರು. ವಿಜಿ ತಂದೆ-ತಾಯಿ ಕೂಡಾ ಡಿಸಿಪಿ ಕಚೇರಿಗೆ ಬಂದಿದ್ದರು.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications