ಮಹಿಳಾ ಆಯೋಗದಿಂದ ನಟ ದುನಿಯಾ ವಿಜಯ್ಗೆ ನೋಟಿಸ್
Recommended Video

ಮಹಿಳಾ ಆಯೋಗದಿಂದ ನಟ ದುನಿಯಾ ವಿಜಯ್ಗೆ ನೋಟಿಸ್ | FILMIBEAT KANNADA
ಬೆಂಗಳೂರು, ಡಿಸೆಂಬರ್ 07: ನಟ ದುನಿಯಾ ವಿಜಯ್ ಅವರಿಗೆ ಮತ್ತೆ ಕಂಟಕ ಶುರುವಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆ ರಾಜ್ಯ ಮಹಿಳಾ ಆಯೋಗದಿಂದ ವಿಜಯ್ಗೆ ನೋಟಿಸ್ ಜಾರಿಯಾಗಿದೆ.
ವಿಜಯ್ ಅವರ ಪತ್ನಿ ನಾಗರತ್ನಾ ಅವರು ಕಳೆದ ವಾರದಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಅವರನ್ನು ಭೇಟಿ ಮಾಡಿ ತಮ್ಮ ನೋವು ತೋಡಿಕೊಂಡಿದ್ದರು. ತಮ್ಮ ಪತಿಯಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಆದರೆ, ನಾನು ಅದಕ್ಕೆ ಒಪ್ಪಿಗೆ ನೀಡಿಲ್ಲ, ನನ್ನ ಕುಟುಂಬ ನಿರ್ವಹಣೆಗೆ ವಿಜಯ್ ಅವರಿಂದ ಸಿಗುತ್ತಿದ್ದ ಹಣ ಈಗ ನಿಂತಿದೆ. ನಾವಿರುವ ಮನೆ ಬಗ್ಗೆ ಕೂಡಾ ಸರಿಯಾದ ಖಾತ್ರಿಯಿಲ್ಲ. ನಾನು ನನ್ನ ಮಕ್ಕಳು ಕಣ್ಣೀರಿನಲ್ಲಿ ಕೈತೊಳಿಯುತ್ತಿದ್ದೇವೆ, ನಮಗೆ ಸೂಕ್ತ ನ್ಯಾಯ ಒದಗಿಸುವಂತೆ ಮನವಿ ಮಾಡಿಕೊಂಡಿದ್ದರು.
ನಾಗರತ್ನಾಳ ಮನವಿಯಂತೆ ಮಹಿಳಾ ಆಯೋಗವು ವಿಜಯ್ ನೋಟಿಸ್ ನೀಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ವಿಜಯ್ ಅವರು ಸದ್ಯದಲ್ಲೇ ಮಹಿಳಾ ಆಯೋಗದ ಕಚೇರಿ ಭೇಟಿ ನೀಡಿ ಉತ್ತರ ನೀಡುತ್ತೇನೆ, ಯಾರಿಗೂ ಅನ್ಯಾಯ ಮಾಡುವುದು ನನ್ನ ಉದ್ದೇಶವಲ್ಲ ಎಂದಿದ್ದಾರೆ.
More From
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications